Home ರಾಜ್ಯಕೈ ಕೊಟ್ಟ ಕಾಂಗ್ರೆಸ್ ಮತ್ತೆ ತೆನೆಯ ಬಾರ ಹೊರಿಸಿದ ಮಾಜಿ ಪ್ರಧಾನಿ ದೇವೇಗೌಡರು..!! ವೈಎಸ್‌ವಿ ದತ್ತಾಗೆ ಕಡೂರು ನಿಂದ ಜೆಡಿಎಸ್ ಟಿಕೆಟ್..!! ಸರಳ, ಸಜ್ಜನಿಕೆಯ ಪ್ರಾಮಾಣಿಕ ರಾಜಕಾರಣಿಯ ಕೈಹಿಡಿಯುತ್ತಾನ ಮತದಾರರು..?!

ಕೈ ಕೊಟ್ಟ ಕಾಂಗ್ರೆಸ್ ಮತ್ತೆ ತೆನೆಯ ಬಾರ ಹೊರಿಸಿದ ಮಾಜಿ ಪ್ರಧಾನಿ ದೇವೇಗೌಡರು..!! ವೈಎಸ್‌ವಿ ದತ್ತಾಗೆ ಕಡೂರು ನಿಂದ ಜೆಡಿಎಸ್ ಟಿಕೆಟ್..!! ಸರಳ, ಸಜ್ಜನಿಕೆಯ ಪ್ರಾಮಾಣಿಕ ರಾಜಕಾರಣಿಯ ಕೈಹಿಡಿಯುತ್ತಾನ ಮತದಾರರು..?!

by EDITOR NEWS WARRIORS
0 comments

ಚಿಕ್ಕಮಂಗಳೂರು : ಮಾಜಿ ಪ್ರಧಾನಿ ದೇವೇಗೌಡರ ಮಾನಸ ಪುತ್ರ ಎಂದೇ ಖ್ಯಾತಿ ಪಡೆದಿದ್ದ ಸರಳ ಸಜ್ಜನಿಕೆಯ ಪ್ರಾಮಾಣಿಕ ರಾಜಕಾರಣಿ ವೈಎಸ್‌‌ವಿ ದತ್ತಾ ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಇತ್ತೀಚಿಗೆ ಸೇರಿಕೊಂಡಿದ್ದರು.

ಆದರೆ ಕಾಂಗ್ರೆಸ್ ಪಕ್ಷದಲ್ಲಿ ವೈಎಸ್‌ವಿ ದತ್ತಾಗೆ ಟಿಕೆಟ್ ನೀಡಲಿಲ್ಲ ಇದರಿಂದ ವಿಚಲಿತರಾದ ದತ್ತಾ ತೀವ್ರ ಬೇಸರವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದರು.

ಸಿದ್ದರಾಮಯ್ಯ ನನ್ನನ್ನು ಬಲಿಪಶು ಮಾಡಿದರು ಕಾಂಗ್ರೆಸ್ ಗೆ ಕರೆತಂದು ಟಿಕೆಟ್ ನೀಡುತ್ತೇನೆ ಎಂದು ಹೇಳಿ ನೀಡಲಿಲ್ಲ ನನಗೆ ವಂಚನೆ ಮಾಡಿದ್ದರು ಇದರಿಂದ ನನಗೆ ತೀವ್ರ ಬೇಸರವಾಗಿದೆ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಹೇಳಿಕೆ ನೀಡಿದ್ದರು ‌.

ನಂತರ ದೇವೇಗೌಡರ ಆದೇಶದ ಮೇಲೆ ಕಾರ್ಯಚರಣೆಗೆ ಇಳಿದ ಎಚ್ ಡಿ ರೇವಣ್ಣ ಮತ್ತೆ ದತ್ತಾ ಅವರನ್ನು ಜೆಡಿಎಸ್ ಗೆ ಕರೆತರಲು ಯಶಸ್ವಿಯಾದರು.

ಈಗ ಜೆಡಿಎಸ್ ಪಕ್ಷ ದತ್ತಾ ಅವರಿಗೆ ಟಿಕೆಟ್ ನೀಡಿದೆ ಮಾಜಿ ಪ್ರಧಾನಿ ಜೆಡಿಎಸ್ ನ ವರಿಷ್ಠ ಎಚ್ ಡಿ ದೇವೇಗೌಡ ಅವರ ಆದೇಶ ಆಗಿದೆ ದತ್ತಾ ಅವರನ್ನು ಗೆಲ್ಲಿಸಿಕೊಂಡು ಬರಬೇಕು ನಾವು ಗೆಲ್ಲಿಸಿಕೊಂಡು ಬರುತ್ತೇವೆ ಯಾವತ್ತೂ ಜೆಡಿಎಸ್ ಪಕ್ಷ ದತ್ತಾ ಅವರ ಜೊತೆ ನಿಲ್ಲುತ್ತದೆ ಎಂದು ಎಚ್ ಡಿ ರೇವಣ್ಣ ಹೇಳಿದ್ದಾರೆ…

ಈ ಸಲ ಪ್ರಾಮಾಣಿಕ ಸರಳ ಸಜ್ಜನಿಕೆಯ ರಾಜಕಾರಣಿಯ ಕೈ ಹಿಡಿಯುತ್ತಾರಾ ಕಡೂರು ಮತದಾರರು ಕಾದುನೋಡಬೇಕು..

ರಘುರಾಜ್ ಹೆಚ್.ಕೆ…9449553305…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...