Home ರಾಜ್ಯಬಂದೂಕಿನಿಂದ ಸಿಡಿದ ಗುಂಡಿಗೆ ಪೊಲೀಸ್ ಪೇದೆ ಸಾವು..!

ಬಂದೂಕಿನಿಂದ ಸಿಡಿದ ಗುಂಡಿಗೆ ಪೊಲೀಸ್ ಪೇದೆ ಸಾವು..!

by EDITOR NEWS WARRIORS

ಇಂದು ದಾವಣಗೆರೆಯಲ್ಲಿ ಬಂದೂಕಿನಿಂದ ಆಕಸ್ಮಿಕವಾಗಿ ಸಿಡಿದ ಗುಂಡು ತಗಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.

ಮೃತ ಪೊಲೀಸ್ ಸಿಬ್ಬಂದಿಯನ್ನು ಆರ್.ಚೇತನ್(28) ಎಂದು ಗುರುತಿಸಲಾಗಿದ್ದು.

ಇಂದು ಬೆಳಗ್ಗೆ ಹುಣಸಘಟ್ಟದಲ್ಲಿ ಫೈರಿಂಗ್ ಪ್ರಾಕ್ಟೀಸ್ ಮುಗಿಸಿ ವಾಪಾಸ್ಸಾಗಿದ್ದ ಚೇತನ್ ಬಳಿಕ ಡಿ.ಆರ್.ಶಸ್ತ್ರಾಗಾರದಲ್ಲಿ‌ ಬಂದೂಕು ಸ್ವಚ್ಛಗೊಳಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.

ಏನಿದು ಘಟನೆ?
ಸ್ವಚ್ಛಗೊಳಿಸುತ್ತಿದ್ದ ವೇಳೆ ಬಂದೂಕಿನಿಂದ ಆಕಸ್ಮಿಕವಾಗಿ ಸಿಡಿದ ಗುಂಡು ಚೇತನ್ ಅವರ ಕುತ್ತಿಗೆಯನ್ನು ಹೊಕ್ಕಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ತಿಳಿದುಬಂದಿದೆ.

ಚನ್ನಗಿರಿ ತಾಲೂಕಿನ ಮಲಹಾಳ್ ಗ್ರಾಮದ ನಿವಾಸಿಯಾಗಿದ್ದ ಚೇತನ್ ಅವರು ಡಿ.ಆರ್.ಪೊಲೀಸ್ ಪೇದೆಯಾಗಿ 2012ರಲ್ಲಿ ಸೇವೆಗೆ ಸೇರಿದ್ದರು ಒಂಬತ್ತು ವರ್ಷ ಸೇವೆ ಸಲ್ಲಿಸಿ ದುರಂತವಾಗಿ ಮೃತ ಪಟ್ಟಿದ್ದಾರೆ…

ವರದಿ ..ರಘುರಾಜ್ ಹೆಚ್. ಕೆ..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!