Home ಶಿವಮೊಗ್ಗನಿರಂತರ ಒತ್ತಡದ ನಡುವೆಯೂ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿರುವ ಗೃಹ ಸಚಿವರು!!

ನಿರಂತರ ಒತ್ತಡದ ನಡುವೆಯೂ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿರುವ ಗೃಹ ಸಚಿವರು!!

by EDITOR NEWS WARRIORS
ತೀರ್ಥಹಳ್ಳಿ ಕೆಡಿಪಿ ಸಭೆ

ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರು ಇಡೀ ರಾಜ್ಯದ ಜವಾಬ್ದಾರಿಯ ಜೊತೆಗೆ ತನ್ನ ಕ್ಷೇತ್ರವಾದ ತೀರ್ಥಹಳ್ಳಿಯ ಸಮಸ್ಯೆಗಳ ಬಗ್ಗೆ ವಿಶೇಷ ಕಾಳಜಿ ವಹಿಸಿ ಜನರ ಸಮಸ್ಯೆಗಳನ್ನು ಕೇಳುವುದರ ಜೊತೆಗೆ ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ದೊರಕಿಸಿಕೊಟ್ಟರು.

ಹಾಗೆ ಇಂದು ಹಲವು ಅಧಿಕಾರಿಗಳ ಸಭೆಯನ್ನು ಕರೆದು ಕ್ಷೇತ್ರದ ಸಮಸ್ಯೆಗಳ ಬಗ್ಗೆ ಗಮನಹರಿಸಿದರು.

ನಂತರ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಕುಂದುಕೊರತೆಗಳನ್ನು ಪರಿಶೀಲನೆ ಮಾಡಿದರು.

ಪೊಲೀಸ್ ವ್ಯವಸ್ಥೆಯಲ್ಲಿ ತಳಮಟ್ಟದಿಂದಲೇ ಹಲವು ಬದಲಾವಣೆಗಳನ್ನು ತರಬೇಕು, ರಾಜ್ಯದ ಎಲ್ಲಾ ಪೊಲೀಸ್ ವಸತಿಗೃಹಗಳನ್ನು ಮೇಲ್ದರ್ಜೆಗೆ ಏರಿಸಬೇಕು, ಉತ್ತಮ ಅಧಿಕಾರಿಗಳನ್ನು ಮುಂದಿನ ದಿನಗಳಲ್ಲಿ ಉತ್ತಮ ಸ್ಥಾನಗಳಲ್ಲಿ ನಿಯೋಜನೆ ಆಗುವಂತೆ ನೋಡಿಕೊಳ್ಳುವುದರ ಜೊತೆಗೆ ತಮ್ಮ ಅಧಿಕಾರ ಅವಧಿಯಲ್ಲಿ ಉತ್ತಮವಾಗಿ ಕಾರ್ಯ ವಹಿಸಬೇಕು ಎನ್ನುವ ಮಹಾತ್ವಕಾಂಕ್ಷೆ ಹೊಂದಿದ್ದಾರೆ.

ಪತ್ರಿಕೆ ಜೊತೆ ಮಾತನಾಡುತ್ತಾ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ…

ವರದಿ… ರಘುರಾಜ್ ಹೆಚ್. ಕೆ …

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!