Home ರಾಜ್ಯBig news:ಶಿವಮೊಗ್ಗ ಸುಬ್ಬಯ್ಯ ಆಸ್ಪತ್ರೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..?! ಪ್ರಿನ್ಸಿಪಾಲ್ ಹೆಸರು ಬರೆದಿಟ್ಟು ಯುವಕ ಆತ್ಮಹತ್ಯೆಗೆ ಶರಣಾದನೆ..?! ಆ ಯುವಕನ ಆತ್ಮಹತ್ಯೆಗೆ ಕಾರಣವೇನು..?! ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆಯೇ..?!

Big news:ಶಿವಮೊಗ್ಗ ಸುಬ್ಬಯ್ಯ ಆಸ್ಪತ್ರೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..?! ಪ್ರಿನ್ಸಿಪಾಲ್ ಹೆಸರು ಬರೆದಿಟ್ಟು ಯುವಕ ಆತ್ಮಹತ್ಯೆಗೆ ಶರಣಾದನೆ..?! ಆ ಯುವಕನ ಆತ್ಮಹತ್ಯೆಗೆ ಕಾರಣವೇನು..?! ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆಯೇ..?!

by EDITOR NEWS WARRIORS
0 comments

ಶಿವಮೊಗ್ಗ: ಜಿಲ್ಲೆಯ ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಓರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನುವ ಮಾಹಿತಿ ದೊರೆತಿದ್ದು.

ಆತನ ಆತ್ಮಹತ್ಯೆಗೆ ಕಾರಣವೇನು..?! ಕಾಲೇಜಿನ ಪ್ರಿನ್ಸಿಪಾಲ್ ನಡುವೆ ಗಲಾಟೆ ನಡೆದಿತ್ತಾ..?! ಯುವಕ ಬರೆದಿಟ್ಟ ಡೆತ್ ನೋಟ್ನಲ್ಲಿ ಏನಿದೆ..?!

ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆಯೇ..?!

ಅಸಲಿ ಕಾರಣವೇನು..?!

ಎಲ್ಲವನ್ನು ಪತ್ರಿಕೆ ತನಿಖಾ ವರದಿ ರೂಪದಲ್ಲಿ ಸಾರ್ವಜನಿಕರ ಮುಂದೆ ತೆರೆದಿಡಲಿದೆ… ನಿರೀಕ್ಷಿಸಿ…

ರಘುರಾಜ್ ಹೆಚ್.ಕೆ..9449553305…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...