Home ಶಿವಮೊಗ್ಗಆರೋಗ್ಯತೀರ್ಥಹಳ್ಳಿ ತಾಲ್ಲೂಕಿನ ಮೇಗರವಳ್ಳಿ ಆರೋಗ್ಯ ಇಲಾಖೆ ತಂಡದ ವಿಶೇಷ ಸಾಧನೆ!!

ತೀರ್ಥಹಳ್ಳಿ ತಾಲ್ಲೂಕಿನ ಮೇಗರವಳ್ಳಿ ಆರೋಗ್ಯ ಇಲಾಖೆ ತಂಡದ ವಿಶೇಷ ಸಾಧನೆ!!

by EDITOR NEWS WARRIORS


ತೀರ್ಥಹಳ್ಳಿ ತಾಲ್ಲೂಕಿನ ಗ್ರಾಮಾಂತರ
ಪ್ರಾಥಮಿಕ ಆರೋಗ್ಯ ಕೇಂದ್ರವಾದ ಮೇಗರವಳ್ಳಿಯ ವೈದ್ಯಾಧಿಕಾರಿ ಡಾ.ಅರವಿಂದ್ ರವರ ನೇತೃತ್ವದ ತಂಡ ಈ ದಿನ ವಿಶೇಷ ಸಾಧನೆ ಮಾಡಿದೆ. ಈ ದಿನ ಕೋವಿಡ್ 734 ಡೋಸ್ ಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಿದ್ದೇ ಅಲ್ಲದೆ ಕೋವಿಡ್ ರೋಗ ತಪಾಸಣೆಗಾಗಿ ಸಂಗ್ರಹ 51 ಮಾದರಿಗಳ ಸಂಗ್ರಹ ಮಾಡಿದೆ. ಮಲೆನಾಡಿನ ಗ್ರಾಮಾಂತರ ಪ್ರದೇಶದಲ್ಲಿ ವಿಶೇಷ ಪರಿಶ್ರಮವಹಿಸಿದ ಟಾಸ್ಟ್ ಪೋರ್ಸ್ ಸಮಿತಿ ಗ್ರಾಮಪಂಚಾಯತ್ ಹೆಗ್ಗೋಡು, ಟೀಮ್ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಗರವಳ್ಳಿ ಹಾಗೂ ಸಹಕರಿಸಿದ ಟಾಸ್ಕ್ ಪೋರ್ಸ್ ಸಮಿತಿ ಗ್ರಾಮ ಪಂಚಾಯತ್ ತೀರ್ಥಮುತ್ತೂರಿಗೆ ಪ್ರಾ.ಆ.ಕೇಂದ್ರ ಮೇಗರವಳ್ಳಿಯ ವೈದ್ಯಾಧಿಕಾರಿ ಡಾ. ಅರವಿಂದ್ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ….

ವಿಭಾಗೀಯ ಜಂಟಿ ನಿರ್ದೇಶಕ ಡಾ/ ಶ್ರೀನಿವಾಸ್ ಅವರೊಂದಿಗೆ ಮೇಗರವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ/ ಅರವಿಂದ್ ಮತ್ತವರ ತಂಡ….

ವರದಿ.. ರಘುರಾಜ್ ಹೆಚ್. ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ….9449553305/7892830899…

Related Posts

1 comment

Manuelcic October 15, 2025 - 3:23 pm

Эта разъяснительная статья содержит простые и доступные разъяснения по актуальным вопросам. Мы стремимся сделать информацию понятной для широкой аудитории, чтобы каждый смог разобраться в предмете и извлечь из него максимум пользы.
Изучить вопрос глубже – https://vivod-iz-zapoya-1.ru/

Reply

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!