Home ರಾಜ್ಯಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಮತ್ತು ಶಾಸಕ ಶಾಮನೂರು ಶಿವಶಂಕರಪ್ಪ ಮತ್ತು ಸಚಿವ ಎಸ್​ ಎಸ್​ ಮಲ್ಲಿಕಾರ್ಜುನ ಮನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಾಡೂಟ..!!

ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಮತ್ತು ಶಾಸಕ ಶಾಮನೂರು ಶಿವಶಂಕರಪ್ಪ ಮತ್ತು ಸಚಿವ ಎಸ್​ ಎಸ್​ ಮಲ್ಲಿಕಾರ್ಜುನ ಮನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಾಡೂಟ..!!

by EDITOR NEWS WARRIORS
0 comments

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಮತ್ತು ಶಾಸಕ ಶಾಮನೂರು ಶಿವಶಂಕರಪ್ಪ ಮತ್ತು ಸಚಿವ ಎಸ್​ ಎಸ್​ ಮಲ್ಲಿಕಾರ್ಜುನ ಮನೆಯಲ್ಲಿ ನಿನ್ನೆ ಬಾಡೂಟ ಸವಿದಿದ್ದಾರೆ.

ಬರೋಬ್ಬರಿ 21 ವಿವಿಧ ರೀತಿಯ ಖಾದ್ಯಗಳನ್ನು ಸಿದ್ದರಾಮಯ್ಯ ನವರಿಗಾಗಿ ಸಿದ್ಧಪಡಿಸಲಾಗಿತ್ತು.


ಸಿಎಂ ಸಿದ್ದರಾಮಯ್ಯ ಗೆ ಪ್ರಿಯವಾದ ಮಟನ್ ಚಾಪ್ಸ್, ಮಟನ್ ಕೈಮಾ, ನಾಟಿ ಕೋಳಿ, ಮುದ್ದೆ, ನೀರ್​ ದೋಸೆ ಸೇರಿ 21 ಖಾದ್ಯಗಳನ್ನು ಬಡಿಸಿದ್ದಾರೆ.

ಭೋಜನದ ನಂತರ ಸಿದ್ದರಾಮಯ್ಯನವರು ಅಲ್ಲಿಂದ ನೇರವಾಗಿ ದಾವಣಗೆರೆ ಜಿಲ್ಲಾ ಪಂಚಾಯತ್ ಮಿಟಿಂಗ್ ಗೆ ಆಗಮಿಸಿದ್ದಾರೆ. ಜಿಲ್ಲೆಯ ಎಲ್ಲ ಇಲಾಖೆ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ, ಸೇರಿ ಜಿಲ್ಲೆ ಆರು ಶಾಸಕರು ಭಾಗಿಯಾಗಿದ್ದರು.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...