Home ಶಿವಮೊಗ್ಗಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಗೃಹ ಸಚಿವರ ಮಹತ್ವದ ಸಭೆ!!

ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಗೃಹ ಸಚಿವರ ಮಹತ್ವದ ಸಭೆ!!

by EDITOR NEWS WARRIORS

ಶಿವಮೊಗ್ಗ ಜಿಲ್ಲೆಯ ಕಾನೂನು ಸುವ್ಯವಸ್ಥೆ ಪಾಲನೆ ಉತ್ತಮ ಗೊಳಿಸುವ ದೃಷ್ಟಿಯಿಂದ ಇಂದು ಸಂಜೆ ಜಿಲ್ಲಾ ವರಿಷ್ಠಾಧಿಕಾರಿಗಳು (ಎಸ್ ಪಿ) ಅಡಿಶನಲ್ ಎಸ್ಪಿ ಹಾಗೂ ತೀರ್ಥಹಳ್ಳಿ ಕ್ಷೇತ್ರದ ಎಲ್ಲಾ ಪೋಲಿಸ್ ಅಧಿಕಾರಿಗಳು ಹಾಗೂ ಪೋಲಿಸ್ ಸಿಬ್ಬಂದಿ ಜೊತೆ ಸಬೆ ನಡೆಸಿದ ಗೃಹ ಮಂತ್ರಿಗಳು ಕ್ಷೇತ್ರದ ಕಾನೂನು ಸುವ್ಯವಸ್ಥೆ ವಿಚಾರವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸುಧೀರ್ಘ ವಾಗಿ ಚರ್ಚಿಸಿದರು. ಇದೇ ಸಂದರ್ಭದಲ್ಲಿ ಗೃಹ ಸಚಿವರು ಇಲಾಖೆಗೆ ಯಾವುದೇ ಕಾರಣಕ್ಕೂ ಜಿಲ್ಲೆಯಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳು, ಕಾನೂನುಬಾಹಿರ ಚಟುವಟಿಕೆಗಳು, ನಡೆದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಹಾಗೂ ಜಿಲ್ಲೆಯ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯವಾಗಿ ಬೇಕಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಅಧಿಕಾರಿಗಳಿಗೆ ತಿಳಿಸಿದರು…

ವರದಿ …ರಘುರಾಜ್ ಹೆಚ್. ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

Related Posts

2 comments

RichardBiast June 23, 2025 - 8:31 pm

В этой статье представлен занимательный и актуальный контент, который заставит вас задуматься. Мы обсуждаем насущные вопросы и проблемы, а также освещаем истории, которые вдохновляют на действия и изменения. Узнайте, что стоит за событиями нашего времени!
Подробнее можно узнать тут – https://vyvod-iz-zapoya-1.ru/

Reply
rarefub June 25, 2025 - 2:49 pm

Здравствуйте, уважаемые форумчане! Мне посоветовали посмотреть на сайт для цветоводов. Реально кладезь знаний.

Если хотите размножить свои растения, стали понятны после прочтения этой категории. Теперь знаю, как получить больше любимых цветов.
Кому интересно, вот ссылка:

[url=https://raregreen.ru/category/bolezni-i-lechenie/]https://raregreen.ru/category/bolezni-i-lechenie/[/url]

Всем удачи в выращивании!

Reply

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!