Home ಶಿವಮೊಗ್ಗಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಗೃಹ ಸಚಿವರ ಮಹತ್ವದ ಸಭೆ!!

ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಗೃಹ ಸಚಿವರ ಮಹತ್ವದ ಸಭೆ!!

by EDITOR NEWS WARRIORS
2 comments

ಶಿವಮೊಗ್ಗ ಜಿಲ್ಲೆಯ ಕಾನೂನು ಸುವ್ಯವಸ್ಥೆ ಪಾಲನೆ ಉತ್ತಮ ಗೊಳಿಸುವ ದೃಷ್ಟಿಯಿಂದ ಇಂದು ಸಂಜೆ ಜಿಲ್ಲಾ ವರಿಷ್ಠಾಧಿಕಾರಿಗಳು (ಎಸ್ ಪಿ) ಅಡಿಶನಲ್ ಎಸ್ಪಿ ಹಾಗೂ ತೀರ್ಥಹಳ್ಳಿ ಕ್ಷೇತ್ರದ ಎಲ್ಲಾ ಪೋಲಿಸ್ ಅಧಿಕಾರಿಗಳು ಹಾಗೂ ಪೋಲಿಸ್ ಸಿಬ್ಬಂದಿ ಜೊತೆ ಸಬೆ ನಡೆಸಿದ ಗೃಹ ಮಂತ್ರಿಗಳು ಕ್ಷೇತ್ರದ ಕಾನೂನು ಸುವ್ಯವಸ್ಥೆ ವಿಚಾರವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸುಧೀರ್ಘ ವಾಗಿ ಚರ್ಚಿಸಿದರು. ಇದೇ ಸಂದರ್ಭದಲ್ಲಿ ಗೃಹ ಸಚಿವರು ಇಲಾಖೆಗೆ ಯಾವುದೇ ಕಾರಣಕ್ಕೂ ಜಿಲ್ಲೆಯಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳು, ಕಾನೂನುಬಾಹಿರ ಚಟುವಟಿಕೆಗಳು, ನಡೆದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಹಾಗೂ ಜಿಲ್ಲೆಯ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯವಾಗಿ ಬೇಕಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಅಧಿಕಾರಿಗಳಿಗೆ ತಿಳಿಸಿದರು…

ವರದಿ …ರಘುರಾಜ್ ಹೆಚ್. ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

Related Articles

2 comments

RichardBiast June 23, 2025 - 8:31 pm

В этой статье представлен занимательный и актуальный контент, который заставит вас задуматься. Мы обсуждаем насущные вопросы и проблемы, а также освещаем истории, которые вдохновляют на действия и изменения. Узнайте, что стоит за событиями нашего времени!
Подробнее можно узнать тут – https://vyvod-iz-zapoya-1.ru/

Reply
rarefub June 25, 2025 - 2:49 pm

Здравствуйте, уважаемые форумчане! Мне посоветовали посмотреть на сайт для цветоводов. Реально кладезь знаний.

Если хотите размножить свои растения, стали понятны после прочтения этой категории. Теперь знаю, как получить больше любимых цветов.
Кому интересно, вот ссылка:

[url=https://raregreen.ru/category/bolezni-i-lechenie/]https://raregreen.ru/category/bolezni-i-lechenie/[/url]

Всем удачи в выращивании!

Reply

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...