Home ಸಾಗರಜನಸ್ನೇಹಿ ಅಧಿಕಾರಿ ತಹಸೀಲ್ದಾರ್ ಮಲ್ಲೇಶ್ ಪೂಜಾರ್ ಗೆ ವರ್ಗಾವಣೆಯ ಸನ್ಮಾನ..!

ಜನಸ್ನೇಹಿ ಅಧಿಕಾರಿ ತಹಸೀಲ್ದಾರ್ ಮಲ್ಲೇಶ್ ಪೂಜಾರ್ ಗೆ ವರ್ಗಾವಣೆಯ ಸನ್ಮಾನ..!

by EDITOR NEWS WARRIORS
0 comments

ಸಾಗರ :- ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಜನಾನುರಾಗಿ, ಆಡಳಿತದಲ್ಲಿ ಪಾರದರ್ಶಕ ಆಡಳಿತಗಾರರಾಗಿ ತಹಸೀಲ್ದಾರ್ ರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಲ್ಲೇಶ್ ಪೂಜಾರ್ ರವರು ತಮ್ಮ ಕಛೇರಿಯ ಒಳಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮುಕ್ತ ಪ್ರವೇಶ ಅವಕಾಶ ಕಲ್ಪಿಸಿದ್ದೂ, ಶೀಘ್ರದಲ್ಲಿ ತಮ್ಮ ಇಲಾಖೆಯ ಸಂಬಂಧ ಪಟ್ಟ ಅಧಿಕಾರಿ ಅಥವಾ ನೌಕರರಿಂದ ಶೀಘ್ರದಲ್ಲಿ ಸರ್ಕಾರಿ ಸೇವೆಯನ್ನೂ ಆದೇಶಿಸಿ ಸೂಕ್ತ ಪರಿಹಾರ ಕಲ್ಪಿಸುವ ಜೊತೆಗೆ ಕಛೇರಿಯಲ್ಲಿ ಕರ್ತವ್ಯ ನಿರತ ಕೆಲ ಅಧಿಕಾರಿಗಳು / ನೌಕರರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳುತ್ತಿದ್ದೂ, ಮೇಜರ್ ಸರ್ಜರಿ ಮಾಡಿ ಸಾರ್ವಜನಿಕ ವಲಯದಲ್ಲಿ ಧಕ್ಷ ಪ್ರಾಮಾಣಿಕ ಅಧಿಕಾರಿಯಾಗಿ ಜನ ಮಾನಸದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿರುವಾಗಲೇ ಬೇರೆಡೆಗೆ ವರ್ಗಾವಣೆ ಮಾಡಿರುವುದನ್ನೇ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ತೀವ್ರ ಖಂಡನೇ ವ್ಯಕ್ತಪಡಿಸಿರುವುದು ಬೆಳಕಿಗೆ ಬಂದಿದೆ.

ಮಲ್ಲೇಶ್ ಪೂಜಾರ್ ಸಾಗರ ತಹಸೀಲ್ದಾರ್ ವರ್ಗಾವಣೆ ಹಿಂದೇ ಅಡಗಿದ ಕೌತುಕದ ಅನುಮಾನಗಳಿಗೆ ಉತ್ತರ ನಿಲುಕದ ಯಕ್ಷ ಪ್ರೆಶ್ನೆಯಾಗಿಯೇ ಉಳಿದಿದೆ

ಓಂಕಾರ ಎಸ್. ವಿ. ತಾಳಗುಪ್ಪ

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!