Home ಶಿವಮೊಗ್ಗಸಾಗರ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಥೆ ವ್ಯಥೆ..!

ಸಾಗರ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಥೆ ವ್ಯಥೆ..!

by EDITOR NEWS WARRIORS
0 comments

ಪರವಾನಿಗೆ ಪಡೆದಿದ್ದೂ ಕೆಳ ಅಂತಸ್ತಿನಲ್ಲಿ ಗೃಹ ನಿರ್ಮಾಣಕ್ಕೆ – ಕಟ್ಟಡ ನಿರ್ಮಾಣ ಮಾಡುತ್ತಿರುವುದು ವಾಣಿಜ್ಯ ಸಂಕಿರ್ಣ – ಅದೂ ನೆಲ ಅಂತಸ್ತು ಸೇರಿ 03 ಅಂತಸ್ತು – ಇತ್ತ ಕಾರ್ಮಿಕ ನಿಧಿಗೂ ದೋಖಾ ಅತ್ತ ಗ್ರಾಮ ಪಂಚಾಯಿತಿ ಆದಾಯಕ್ಕೂ ದೋಖಾ – ಅಕ್ರಮಕ್ಕೆ, ಸರ್ಕಾರದ ಭೋಕ್ಕಸಕ್ಕೆ ತೀವ್ರ ನಷ್ಟವಾಗಲು ಕ್ಷೇತ್ರ ಪಾಲಕ ಆಂಜನೇಯನ ಸಾಥ್……!?

ತಾಳಗುಪ್ಪ :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸೊರಬ ವಿಧಾನಸಭಾ ಕ್ಷೇತ್ರದ ತಾಳಗುಪ್ಪ ಹೋಬಳಿಯ ತಾಳಗುಪ್ಪ ಗ್ರಾಮ ಪಂಚಾಯಿತಿಯಲ್ಲಿಯೂ ಕೂಡ ಇದೇ ರೀತಿಯ ಪ್ರಕರಣಗಳು ಮಿತಿ ಮೀರಿದ್ದು, ಮನೆ ಕಟ್ಟುಲು ಅದರಲ್ಲೂ ನೆಲ ಅಂತಸ್ತು ನಿರ್ಮಿಸಲು ಮಾತ್ರಾ ಗ್ರಾಮ ಪಂಚಾಯಿತಿಯಿಂದ ಪರವಾನಿಗೆ ಪಡೆದು ವಾಣಿಜ್ಯ ಮಳಿಗೆಗಳನ್ನೂ ಒಂದರ ಮೇಲ್ಲೊಂದರಂತೆ ನೆಲ ಅಂತಸ್ತು ಸೇರಿ 4 ಅಂತಸ್ತು ಕಟ್ಟಡ ನಿರ್ಮಿಸುತ್ತಿದ್ದೂ, ಅದರಲ್ಲೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನೆಲ ಅಂತಸ್ತು ಸೇರಿ 2 ಅಂತಸ್ತು ಕಟ್ಟಲು ಅನುಮತಿಯನ್ನೂ ಪಂಚಾಯತ್ ರಾಜ್ ಅಧಿ ನಿಯಮದಲ್ಲಿ ಆದೇಶವಿದ್ದರೂ, ತಾಳಗುಪ್ಪ ಗ್ರಾಮ ಪಂಚಾಯಿತಿ ಆಡಳಿತ ಮಾತ್ರಾ ಅಕ್ರಮವಾಗಿ ನೆಲ ಅಂತಸ್ತು ಸೇರಿ 04 ಅಂತಸ್ತು ವಾಣಿಜ್ಯ ಕಟ್ಟಡ ನಿರ್ಮಿಸುತ್ತಿದ್ದರೂ, ವಾಹನ ನಿಲುಗಡೆಗಾಗಿ ಕೆಳ ಅಂತಸ್ತು ಮೀಸಲಿಡದೇ ಕಾನೂನು ಬಾಹಿರವಾಗಿ ಕಟ್ಟಡ ನಿರ್ಮಿಸುತ್ತಿದ್ದರೂ ಕುಂಭ ಕರ್ಣ ನಿದ್ರೆಯಲ್ಲಿ ತಾಳಗುಪ್ಪ ಗ್ರಾಮ ಪಂಚಾಯಿತಿ ಆಡಳಿತ….. ಸಾಗರ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಗ್ರಾಮ ಪಂಚಾಯಿತಿಯ ಮೇಲುಸ್ತುವಾರಿ ನೋಡಿಕೊಳ್ಳಲು ಸರ್ಕಾರಿ ವಾಹನ ನೀಡಿದ್ದರೂ ಆಟಕ್ಕುಂಟು ಲೆಕ್ಕಕ್ಕಿಲ್ಲ ಆಗಿದೆ ಸಾಗರ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಥೆ ವ್ಯಥೆ…

ಓಂಕಾರ ಎಸ್. ವಿ. ತಾಳಗುಪ್ಪ….

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...