Home ರಾಜ್ಯಸುದ್ದಿಗೆ ಸ್ಪಂದಿಸಿದ ಮಹಾನಗರ ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಅಧಿಕಾರಿಗಳು..!

ಸುದ್ದಿಗೆ ಸ್ಪಂದಿಸಿದ ಮಹಾನಗರ ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಅಧಿಕಾರಿಗಳು..!

by EDITOR NEWS WARRIORS
0 comments

ಶಿವಮೊಗ್ಗ: ನಗರದ ವಾರ್ಡ್ ನಂಬರ್ 13ರ ವ್ಯಾಪ್ತಿಗೆ ಒಳಪಡುವ ಕೋಟೆ ರಸ್ತೆಯ ಅಯ್ಯಪ್ಪ ಸ್ವಾಮಿಯ ದೇವಸ್ಥಾನದ ಹತ್ತಿರ ಮಹಾನಗರ ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣವಾದ ಉದ್ಯಾನವನದ ಶೆಟರ್ ನ್ ಹಂಚುಗಳು ಬೀಳುತ್ತಿದ್ದು ವೃದ್ಧರು, ಮಕ್ಕಳು, ಇದರಿಂದ ಭಯಭೀತರಾಗಿದ್ದರು. ಇದನ್ನು ಕೂಡಲೇ ಸರಿಪಡಿಸುವಂತೆ ಕೋಟೆ ಗೆಳೆಯರ ಬಳಗ , ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಹಾಗೂ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಹೇಳಿ ಸರಿಪಡಿಸುವಂತೆ ಶಾಸಕರಾದ ಚನ್ನಬಸಪ್ಪನವರು ಹಾಗೂ ಸ್ಥಳೀಯ ಕಾರ್ಪೊರೇಟರ್ ಪ್ರಭು ಅವರಿಗೆ ಪತ್ರಿಕೆ ಮೂಲಕ ಮನವಿ ಮಾಡಿತ್ತು…

ಸುದ್ದಿಗೆ ಸ್ಪಂದಿಸಿರುವ ಮಹಾನಗರ ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಅಧಿಕಾರಿಗಳು ಬಿದ್ದೋಗುತ್ತಿದ್ದ ಹಂಚುಗಳನ್ನು ಜೋಡಿಸಿ ಮುಂದೆ ಆಗಬೇಕಾಗಿದ್ದ ಅನಾಹುತವನ್ನು ತಪ್ಪಿಸಿದ್ದಾರೆ..

ಉದ್ಯಾನವನದಲ್ಲಿ ದಿನನಿತ್ಯ ಓಡಾಡುತ್ತಿದ್ದ ಸ್ಥಳೀಯರು ಕೋಟೆ ಗೆಳೆಯರ ಬಳಗದ ಆಸಕ್ತಿ ಹಾಗೂ ಪತ್ರಿಕೆಯ ಬರಹಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ…

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...