Home ಶಿವಮೊಗ್ಗಸಾಗರ ಅಬಕಾರಿ ಅಧಿಕಾರಿಯಾದ ಸಂದೀಪ್ ಹಾಗೂ ಸಹ ಅಬಕಾರಿ ಸಿಬ್ಬಂದಿರವರಿಂದ ಮಿಂಚಿನ ಕಾರ್ಯಾಚರಣೆ – ಗಾಂಜಾ ವ್ಯಸನಿಗಳ ಬಂಧನ..!

ಸಾಗರ ಅಬಕಾರಿ ಅಧಿಕಾರಿಯಾದ ಸಂದೀಪ್ ಹಾಗೂ ಸಹ ಅಬಕಾರಿ ಸಿಬ್ಬಂದಿರವರಿಂದ ಮಿಂಚಿನ ಕಾರ್ಯಾಚರಣೆ – ಗಾಂಜಾ ವ್ಯಸನಿಗಳ ಬಂಧನ..!

by EDITOR NEWS WARRIORS
0 comments

ಸಾಗರ :- ಶಿವಮೊಗ್ಗ ಜಿಲ್ಲಾ ಸಾಗರ ತಾಲ್ಲೂಕು ಅಬಕಾರಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಸಾಗರ ನಗರಸಭೆ ವ್ಯಾಪ್ತಿಯ ಇಬ್ಬರು ಗಾಂಜಾ ವ್ಯಸನಿಗಳನ್ನೂ ಸೆರೆ ಹಿಡಿದು ವೈದ್ಯಕೀಯ ಪರೀಕ್ಷೆ ನೆಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ಧೃಡಪಟ್ಟಿರುವುದು ಸದರಿ ಆರೋಪಿಗಳ ವಿರುದ್ಧ ಏನ್. ಡಿ. ಪಿ. ಎಸ್. ಕಾಯ್ದೆ 1985 ರ ಕಲಂ 27 (b) ರಡಿಯಲ್ಲಿ ಒಟ್ಟು 02 ಪ್ರಕರಣಗಳನ್ನೂ ದಾಖಲಿಸಿರುವ ಮಾಹಿತಿ ಲಭ್ಯವಾಗಿದೆ.

ಓಂಕಾರ ಎಸ್. ವಿ. ತಾಳಗುಪ್ಪ

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...