Home ರಾಜ್ಯಚಕ್ರವರ್ತಿ ಸೂಲಿಬೆಲೆ ಉಪನ್ಯಾಸ ಕಾರ್ಯಕ್ರಮ ಸೂಲಿಬೆಲೆ ವಿರುದ್ದ ಎಫ್ ಐ ಆರ್ ಆಗಿಲ್ಲ..!

ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ ಕಾರ್ಯಕ್ರಮ ಸೂಲಿಬೆಲೆ ವಿರುದ್ದ ಎಫ್ ಐ ಆರ್ ಆಗಿಲ್ಲ..!

by EDITOR NEWS WARRIORS
0 comments

ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ ಕಾರ್ಯಕ್ರಮ.. ಸೂಲಿಬೆಲೆ ವಿರುದ್ದ ಎಫ್ ಐ ಆರ್ ಆಗಿಲ್ಲ
ನಮೋ ಬ್ರಗೇಡ್ 2.O ಹಾಗು ಅಜೇಯ ಸಂಸ್ಕೃತಿ ಬಳಗ ವತಿಯಿಂದ ಯುವ ಬ್ರಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಯವರಿಂದ ಮೂರು ದಿನಗಳ ಕಾಲ ಯಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಇನ್ನೂ ಮಲಗಿದರೆ ಏಳುವಾಗ ಭಾರತವಿರುವುದಿಲ್ಲ ಎಂಬ ಶೀರ್ಷಿಕೆಯಡಿಯಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದ್ದು ಆಗಸ್ಟ್ 28.29.30ರಂದು ಸಂಜೆ 6.30ಕ್ಕೆ ಆಚಾರ್ಯತ್ರರ ಭವನದಲ್ಲಿ ನಡೆಯಲಿದೆ.


ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಯುವ ಬ್ರಿಗೇಡ್ ನ ವಿನಯ್ ಶಿವಮೊಗ್ಗ ಭಾರತದ ವಿಶ್ವಗುರುವಾಗುವ ಸಂಧರ್ಭದಲ್ಲಿ ಭಾರತದ ವಿರುದ್ಧ ಸುಳ್ಳು ವಿವಾದಗಳನ್ನು ಸೃಷ್ಠಿಸಿ ಭಾತರದ ಹೆಸರಿಗೆ ದಕ್ಕೆ ತರುವ ಪ್ರಯತ್ನ ನಡೆಯುತ್ತಿದೆ ಹಾಗು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ತರುವ ನಿಟ್ಟಿನಲ್ಲಿ ಈ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.


ಇದೇ ಸಂಧರ್ಭದಲ್ಲಿ ಆಗಸ್ಟ್ 24ರ 2023ರಂದು ಕಾಂಗ್ರೆಸ್ ಸೋಷಿಯಲ್ ಮೀಡಿಯಾದ ಸೌಂಗಂಧಿಕ ರಘುನಾಥ್ ರವರು ಫೇಸ್ ಬುಕ್ ನಲ್ಲಿ ಚಕ್ರವರ್ತಿ ಸೂಲಿಬೆಲೆ ಹೆಸರಲ್ಲಿ ಬಂದಂತಹ ಆಪೇಕ್ಷಾರ್ಹ ಸಂದೇಶದ ವಿರುದ್ಧ ವಿನೋಬನಗರ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದರು ಇದರ ಬಗ್ಗೆ ಪ್ರತಿಕ್ರಿಯೆ ನೀಡಿದ ವಿನಯ್ ಶಿವಮೊಗ್ಗ ದೂರಿನ ಎಫ್ ಐ ಆರ್ ಆಗಿಲ್ಲ ಅದನ್ನು ಸೈಬರ್ ವಿಭಾಗ ನೋಡಿಕೊಳ್ಳುತ್ತೆ ಎಂದರು.

ವರದಿ:; ವಿನಯ್ ಶಿವಮೊಗ್ಗ

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...