Home ರಾಜ್ಯಇಸ್ರೋ ಆರಂಭ ಮಾಡಿದ್ದು ನೆಹರು..! ಜಿಲ್ಲೆಯಲ್ಲಿ ಯಾರು ಬೇಕಾದ್ರೂ ಭೇಷರತ್ ಆಗಿ ಪಕ್ಷ ಸೇರಬಹುದು: ಹೆಚ್ ಎಸ್ ಸುಂದರೇಶ್..!

ಇಸ್ರೋ ಆರಂಭ ಮಾಡಿದ್ದು ನೆಹರು..! ಜಿಲ್ಲೆಯಲ್ಲಿ ಯಾರು ಬೇಕಾದ್ರೂ ಭೇಷರತ್ ಆಗಿ ಪಕ್ಷ ಸೇರಬಹುದು: ಹೆಚ್ ಎಸ್ ಸುಂದರೇಶ್..!

by EDITOR NEWS WARRIORS


ಶಿವಮೊಗ್ಗ: ಭಾರತದಲ್ಲಿ ಇಸ್ರೋ ಆರಂಭಕ್ಕೆ ಅವಕಾಶ ಮಾಡಿ ಕೊಟ್ಟಿದ್ದು ನೆಹರೂರವರು ಚಂದ್ರಯಾನ -3 ರಲ್ಲಿ ಸಿಕ್ಕ ಯಶಸ್ಸಿನ ಫಲ ಸಂಪೂರ್ಣವಾಗಿ ವಿಜ್ಙಾನಿಗಳಿಗೆ ಸಲ್ಲುತ್ತದೆ.ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್ ಸುಂದರೇಶ್ ಹೇಳಿದ್ದಾರೆ.


ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷರು ಕಾಂಗ್ರೆಸ್ ಪಕ್ಷ ಚುನಾವಣ ಸಮಯದಲ್ಲಿ ರಾಜ್ಯದ ಜನತೆಗೆ ಗ್ಯಾರಂಟಿ ಯೋಜನೆಗಳ ಭರವಸೆ ನೀಡಿತ್ತು ವಿರೋಧ ಪಕ್ಷದವರು ಗ್ಯಾರಂಟಿ ಸುಳ್ಳೆಂದು ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದವು. ಆದರೆ ಈಗಾಗಲೇ ಮೂರು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಲಾಗಿದೆ ಆಗಸ್ಟ್ 30ರಂದು ಮೈಸೂರಿನಲ್ಲಿ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಡಿಸಿಎಮ್ ಡಿ.ಕೆ ಶಿವಕುಮಾರ್ ರವರು ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತರಲಿದ್ದಾರೆ ಇದರಿಂದ ಒಂದು ಕೋಟಿ ಹತ್ತು ಲಕ್ಷ ಮಹಿಳೆಯರಿಗೆ ಹಣ ಸಿಗಲಿದೆ ಎಂದರು.


ವೆಚ್ಚಕ್ಕಿಂತ ಪ್ರಚಾರಕ್ಕೆ ಹೆಚ್ಚು ಖರ್ಚು ಮಾಡಿದ್ದಾರೆ
ಚಂದ್ರಯಾನ -3 ಉಡಾವಣೆಗೆ ಸುಮಾರು 615ಕೋಟಿಯಷ್ಟು ವೆಚ್ಚವಾಗಿದೆ ಆದರೆ ಬಿಜೆಪಿಯವರು ಯಶಸ್ಸಿನ ಪ್ರಚಾರಕ್ಕೆ ರಾಕೆಟ್ ಉಡಾವಣೆಗೆ ತಗುಲಿದ ವೆಚ್ಚದ ಎರಡರಷ್ಟು ಖರ್ಚು ಮಾಡಿದ್ದಾರೆ ಎಂದು ಆರೋಪಿಸಿದರು.

ವರದಿ: ವಿನಯ್ ಕುಮಾರ್ ಹೆಚ್ ಎಂ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!