Home ತೀರ್ಥಹಳ್ಳಿBig Breaking news: ಆಗುಂಬೆಯಲ್ಲಿ ಹನಿ ಟ್ರ್ಯಾಪ್..?!

Big Breaking news: ಆಗುಂಬೆಯಲ್ಲಿ ಹನಿ ಟ್ರ್ಯಾಪ್..?!

by EDITOR NEWS WARRIORS
0 comments

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕರ್ನಾಟಕದ ಚಿರಾಪುಂಜಿ ಸುಸಂಸ್ಕೃತರ ನಾಡು ಆಗುಂಬೆ ಭಾಗದ ಹಳ್ಳಿಯಲ್ಲಿ ಹನಿ ಟ್ರ್ಯಾಪ್ ಆಗಿರುವ ಶಂಕೆ ವ್ಯಕ್ತವಾಗುತ್ತಿದೆ.

ಹಿಂದಿನಿಂದಲೂ ಹನಿ ಟ್ರ್ಯಾಪ್ ನಡೆದುಕೊಂಡು ಬರುತ್ತಿದ್ದು ಅದು ಬೆಳಕಿಗೆ ಬರುತ್ತಿಲ್ಲ ಗಂಡನೇ ಹೆಂಡತಿಯನ್ನು ಬಳಸಿಕೊಂಡು ಈ ಕೃತ್ಯವನ್ನು ಮಾಡುತ್ತಿದ್ದಾನೆ ಎನ್ನುವ ಸುದ್ದಿಗಳು ಬರುತ್ತಿವೆ.

ಈಗ ಆತನದೇ ಊರಿನ ಇನ್ನೊಬ್ಬ ವ್ಯಕ್ತಿಗೆ ಹೆಂಡತಿಯನ್ನು ಬಳಸಿಕೊಂಡು ಹನಿ ಟ್ರ್ಯಾಪ್ ಮಾಡಲು ಹೊರಟಾಗ ಆತನ ಹೆಂಡತಿ ಇದರ ವಿರುದ್ಧ ತಿರುಗಿ ಬಿದ್ದಿದ್ದು ಪ್ರಕರಣ ಕುತೂಹಲಕಾರಿಯಾಗಿದೆ.

ಹಾಗಾದರೆ ಹೆಂಡತಿಯನ್ನೇ ಬಳಸಿಕೊಂಡು ಈ ಕೃತ್ಯವನ್ನು ಮಾಡುತ್ತಿದ್ದ ಆತ ಯಾರು..? ಈತನ ಮತ್ತು ಈತನ ಹೆಂಡತಿ ವಿರುದ್ಧ ತಿರುಗಿಬಿದ್ದ ಈತನದೇ ಊರಿನ ಆ ಮಹಿಳೆ ಯಾರು..? ಎನ್ನುವ ಎಲ್ಲಾ ಮಾಹಿತಿಯನ್ನು ಪತ್ರಿಕೆ ಸಂಗ್ರಹಿಸುತ್ತಿದ್ದು ಸಂಪೂರ್ಣ ಮಾಹಿತಿ ಸಿಕ್ಕ ಕೂಡಲೇ ಎಲ್ಲಾ ವಿವರ ತಿಳಿಸಲಾಗುವುದು..

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...