Home ರಾಜ್ಯಜಿಲ್ಲಾ ಉಸ್ತುವಾರಿ ಸಚಿವರ ಪ್ಲಾನ್ ಚೇಂಜ್.

ಜಿಲ್ಲಾ ಉಸ್ತುವಾರಿ ಸಚಿವರ ಪ್ಲಾನ್ ಚೇಂಜ್.

by Reporter Smg
0 comments

ಶಿವಮೊಗ್ಗ : ನಾಳಿನ ವಿಮಾನ ಹಾರಾಟ ಆರಂಭೋತ್ಸವ ಕಾರ್ಯಕ್ರಮಕ್ಕೆ ಸಚಿವ ಮಧು ಬಂಗಾರಪ್ಪ ಹಾಜರಾಗುವ ಪ್ಲಾನ್ ಮಾಡಿದ್ದಾರೆ.


ಇಂದು ಶಿವಮೊಗ್ಗ ವಿಮಾನ ನಿಲ್ದಾಣ ದಲ್ಲಿ ಕಾರ್ಯಕ್ರಮದ ಪೂರ್ವ ಸಿದ್ಧತೆ ವೀಕ್ಷಣೆಗೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವರು ಪರಿಶೀಲನೆ ನಂತರ ಮಾಧ್ಯಮಗಳ ಬಳಿ ಮಾತನಾಡಿ ನಾಳೆ ಬೆಳಗ್ಗೆ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆಯುವ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ವಿಮಾನ ನಿಲ್ದಾಣದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಗಮಿಸುವ ಸಚಿವ ಎಮ್.ಬಿ ಪಾಟೀಲ್ ರವರನ್ನು ಬರಮಾಡಿಕೊಳ್ಳುವುದಾಗಿ ಹೇಳಿದ್ದಾರೆ.

ಕಾರ್ಯಕ್ರಮದ ನಂತರ ಸಚಿವರು ಬಂದ ಬೆಂಗಳೂರಿನಿಂದ ಬಂದ ವಿಮಾನದಲ್ಲಿ ವಾಪಸ್ ಬೆಂಗಳೂರಿಗೆ ತೆರಳುವುದಾಗಿ ತಿಳಿಸಿದ್ದಾರೆ.

ವರದಿ – ವಿನಯ್ ಕುಮಾರ್ ಹೆಚ್.ಎಮ್

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...