Home ರಾಜ್ಯಹಾಸನ: ಜಿಲ್ಲಾ ಕಾರಾಗೃಹದಲ್ಲಿ ಅಂತಾರಾಷ್ಟ್ರೀಯ ಆತ್ಮಹತ್ಯೆ ತಡೆ ದಿನಾಚರಣೆ..!

ಹಾಸನ: ಜಿಲ್ಲಾ ಕಾರಾಗೃಹದಲ್ಲಿ ಅಂತಾರಾಷ್ಟ್ರೀಯ ಆತ್ಮಹತ್ಯೆ ತಡೆ ದಿನಾಚರಣೆ..!

by EDITOR NEWS WARRIORS
0 comments

ಹಾಸನ: ಜಿಲ್ಲೆಯ ಕಾರಾಗೃಹದಲ್ಲಿ ಅಂತಾರಾಷ್ಟ್ರೀಯ ಆತ್ಮಹತ್ಯೆ ತಡೆ ದಿನಾಚರಣೆ ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ – ಡಾ. ಸಂತೋಷ ಎಸ್, ವಿ. ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು ಮನೋವೈದ್ಯಕೀಯ ವಿಭಾಗ, ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ HIMS

ಅಧ್ಯಕ್ಷರು – ಆರ್,. ಪ್ರಸನ್ನ, ಅಧಿಕ್ಷಕರು ಜಿಲ್ಲಾ ಕಾರಾಗೃಹ ಹಾಸನ ,ಜೈಲರ್ ಗಳಾದ ಅನಿಲ್ ಬಡಿಗೇರ್, ಬಾಲಪ್ಪ ತೆನಗಿ ಉಪಸ್ಥಿತರಿದ್ದರು.

ಡಾಕ್ಟರ್ ಸಂತೋಷ್ ಅವರು ಮಾತನಾಡಿ- ಯಾವುದೇ ವ್ಯಕ್ತಿ ತನ್ನ ಜೀವವನ್ನು ತಾನೇ ತೆಗೆದುಕೊಳ್ಳುವಂತಹ ನಿರ್ಧಾರ ಮಾಡಬಾರದು, ಸಮಸ್ಯೆ ಎಲ್ಲರ ಜೀವನದಲ್ಲೂ ಇರುತ್ತವೆ, ಅದನ್ನು ನಿವಾರಣೆ ಮಾಡಿಕೊಳ್ಳುವ ಹಾದಿಯನ್ನು ನಾವು ಕಂಡುಕೊಳ್ಳಬೇಕು, ಉತ್ತಮ ಮನಸ್ಸು ಹಾಗೂ ಉತ್ತಮ ದೇಹವನ್ನು ಎಲ್ಲ ಬಂದಿಗಳು ಹೊಂದಬೇಕು. ಬಂದಿಗಳು ಏನಾದರೂ ಸಮಸ್ಯೆಗಳು ಇದ್ದಲ್ಲಿ ಸಹ ಬಂದಿಗಳ ಹತ್ತಿರ ಹಾಗೂ ಪೊಲೀಸ್ ಸಿಬ್ಬಂದಿ ಹತ್ತಿರ ಹಂಚಿಕೊಳ್ಳಬೇಕು. ಸಕಾರಾತ್ಮಕ ಚಿಂತನೆಯನ್ನು ಹೊಂದಬೇಕು. ಎಂದು ವಿವಿಧ ಕಾರಣಗಳಿಗೆ ಜೈಲಿಗೆ ಬಂದಿರುವ ಕೈದಿಗಳಿಗೆ ಮಾರ್ಗದರ್ಶನ ಮಾಡಿದರು.

ರಘುರಾಜ್ ಹೆಚ್.ಕೆ.9449553305.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...