Homeರಾಜ್ಯಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರುಹರಿಸುವ ಸಂಬಂಧ ಮಹತ್ವದ ಸಭೆ: ಉಪಮುಖ್ಯಮಂತ್ರಿ ಮತ್ತು ಜಲ ಸಂಪನ್ಮೂಲ ಸಚಿವರಾದ ಡಿಕೆ ಶಿವಕುಮಾರ್ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಚರ್ಚೆ ..!
ಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರುಹರಿಸುವ ಸಂಬಂಧ ಮಹತ್ವದ ಸಭೆ: ಉಪಮುಖ್ಯಮಂತ್ರಿ ಮತ್ತು ಜಲ ಸಂಪನ್ಮೂಲ ಸಚಿವರಾದ ಡಿಕೆ ಶಿವಕುಮಾರ್ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಚರ್ಚೆ ..!
ಬೆಂಗಳೂರು: ಗೃಹ ಕಚೇರಿ ಕೃಷ್ಣಾದಲ್ಲಿ ಉಪಮುಖ್ಯಮಂತ್ರಿ ಮತ್ತು ಜಲ ಸಂಪನ್ಮೂಲ ಸಚಿವರಾದ ಡಿಕೆ ಶಿವಕುಮಾರ್ ಜೊತೆ ಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸುವ ಸಂಬಂಧ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ, ದಾವಣಗೆರೆ ಜಿಲ್ಲೆಯ ಶಾಸಕರು, ಹರಪನಹಳ್ಳಿ ಶಾಸಕರು, ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.