Home ರಾಜ್ಯಮಾಜಿ ಸಚಿವ ಈಶ್ವರಪ್ಪ ವಿರುದ್ಧ ಕೆ ದೇವೇಂದ್ರಪ್ಪ ತೀವ್ರ ವಾಗ್ದಾಳಿ ಕ್ಷಮೆ ಯಾಚಿಸಲು ಆಗ್ರಹ..!

ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಕೆ ದೇವೇಂದ್ರಪ್ಪ ತೀವ್ರ ವಾಗ್ದಾಳಿ ಕ್ಷಮೆ ಯಾಚಿಸಲು ಆಗ್ರಹ..!

by EDITOR NEWS WARRIORS
0 comments

ಶಿವಮೊಗ್ಗ: ನಿನ್ನೆ ಶಿವಮೊಗ್ಗದಲ್ಲಿ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಬಿಜೆಪಿಯ ಹಿರಿಯ ಮುಖಂಡರಾದ ಕೆಎಸ್ ಈಶ್ವರಪ್ಪನವರು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರಾದ ಡಿ, ಕೆ ಶಿವಕುಮಾರ್ ಒಬ್ಬ ನೀರು ಕಳ್ಳ ಎಂದು ಹೇಳಿದ್ದರು.

ಇವರ ಈ ಹೇಳಿಕೆಯ ವಿರುದ್ಧ ಆಕ್ರೋಶಗೊಂಡಿರುವ ರಾಜ್ಯ ಕಾಂಗ್ರೇಸ್ ನ ರಾಜ್ಯ ಕಾರ್ಯದರ್ಶಿ ಕೆ ದೇವೇಂದ್ರಪ್ಪ ಇಂದು ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈಶ್ವರಪ್ಪನವರು ಮಾನಸಿಕ ಸ್ತಿಮಿತತೆ ಕಳೆದುಕೊಂಡಿದ್ದಾರೆ ಅವರಿಗೆ ಅವರ ಪಕ್ಷದಲ್ಲಿ ಏನು ಸ್ಥಾನ ಕೊಟ್ಟಿದ್ದಾರೆ ಎನ್ನುವುದು ಅವರಿಗೆ ಗೊತ್ತಿದೆ ಅವರು ಹಿರಿಯರಿದ್ದಾರೆ ಅರಿತುಕೊಂಡು ಮಾತನಾಡಬೇಕು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ನೀರಿನ ಕಳ್ಳ ಎಂದು ಸಂಭೋಧಿಸಿರುವುದು ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ತೀವ್ರ ನೋವು ಉಂಟಾಗಿದೆ ಹೀಗಾಗಿ ಕೂಡಲೇ ಅವರು ಕ್ಷಮೆಯಾಚಿಸಬೇಕು ಇಲ್ಲವಾದರೆ ನಮ್ಮ ಹೋರಾಟ ಮುಂದುವರಿಯುತ್ತದೆ ಎನ್ನುವ ಎಚ್ಚರಿಕೆ ನೀಡಿದ್ದಾರೆ.

ಹಾಗೆ ಮುಂದುವರೆದು ಮಾತನಾಡುತ್ತಾ ಈಶ್ವರಪ್ಪನವರು ಹುಲಿಯ ಬಾಯಿಗೆ ಕೈಹಾಕಲು ಪ್ರಯತ್ನಿಸುತ್ತಿದ್ದಾರೆ ಇದು ಸರಿಯಲ್ಲ ಎಂದು ಪರೋಕ್ಷವಾಗಿ ಈಶ್ವರಪ್ಪನವರಿಗೆ ಡಿಕೆ ಶಿವಕುಮಾರ್ ಎದುರಿಸುವುದು ಅಷ್ಟು ಸುಲಭವಲ್ಲ ಎನ್ನುವ ಸಂದೇಶವನ್ನು ನೀಡಿದ್ದಾರೆ.

ರಘುರಾಜ್ ಹೆಚ್‌, ಕೆ.9449553305.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...