Home ರಾಷ್ಟ್ರೀಯBig news: ಇಡಿ ಗೆ ಹಿನ್ನೆಡೆ..! ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡರ ವಿಚಾರಣೆಗೆ ಹೈಕೋರ್ಟ್ ನಿಂದ ತಡೆಯಾಜ್ಞೆ..!

Big news: ಇಡಿ ಗೆ ಹಿನ್ನೆಡೆ..! ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡರ ವಿಚಾರಣೆಗೆ ಹೈಕೋರ್ಟ್ ನಿಂದ ತಡೆಯಾಜ್ಞೆ..!

by EDITOR NEWS WARRIORS
0 comments

ಶಿವಮೊಗ್ಗ: ಅಪೆಕ್ಸ್ ಬ್ಯಾಂಕ್ ನ ಮಾಜಿ ಅಧ್ಯಕ್ಷರು ಡಿಸಿಸಿ ಬ್ಯಾಂಕಿನ ಹಾಲಿ ಅಧ್ಯಕ್ಷರಾದ ಡಾಕ್ಟರ್ ಆರ್ ಎಮ್ ಮಂಜುನಾಥ್ ಗೌಡರ ಶಿವಮೊಗ್ಗದ ಶರಾವತಿ ನಗರದ ಮನೆ, ತೀರ್ಥಹಳ್ಳಿಯ ಬೆಟಮಕ್ಕಿಯ ಮನೆ, ಕರಕುಚ್ಚಿಯ ನಿವಾಸ, ಡಿಸಿಸಿ ಬ್ಯಾಂಕ್ ನ ಕಚೇರಿ ಸೇರಿದಂತೆ ಬೆಂಗಳೂರಿನ ನಿವಾಸ ಹಾಗೂ ಕಚೇರಿಗಳ ಕಳೆದ ವಾರವಷ್ಟೇ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.

ಗೌಡರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಮೇಲೆ ತವರೂರು ತೀರ್ಥಹಳ್ಳಿಯಲ್ಲಿ ಅವರಿಗೆ ಬೃಹತ್ ಸನ್ಮಾನ ಒಂದನ್ನು ಇಟ್ಟುಕೊಳ್ಳಲಾಗಿತ್ತು ಅದರ ಹಿಂದಿನ ದಿನ ಅಂದರೆ ಐದನೇ ತಾರೀಕು ಈ ದಾಳಿ ನಡೆದಿತ್ತು ಇದನ್ನು ರಾಜಕೀಯ ಪ್ರೇರಿತ ದಾಳಿ ಎಂದು ಮಾಜಿ ಸಚಿವ ಮಾಜಿ ಶಾಸಕರಾದ ಕಿಮ್ಮನೆ ರತ್ನಾಕರ್ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು.

ಆರ್ ಎಂಮ್ ಮಂಜುನಾಥ್ ಗೌಡರಿಗೆ ವಿಚಾರಣೆಗೆ ಬರುವಂತೆ ಇಡಿ ನೋಟಿಸ್ ನೀಡಿತ್ತು.

ಆದರೆ ಆರ್‌ಎಂ ಮಂಜುನಾಥ್ ಗೌಡರು ಇದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಇಡಿ ವಿಚಾರಣೆಗೆ ತಡೆಯಾಜ್ಞೆ ನೀಡುವಂತೆ ಮನವಿ ಸಲ್ಲಿಸಿದರು.

ಸದ್ಯಕ್ಕೆ ಹೈಕೋರ್ಟ್ ನಲ್ಲಿ ಇಡಿ ವಿಚಾರಣೆಗೆ ತಡೆಯಾಜ್ಞೆ ಸಿಕ್ಕಿದ್ದು ಗೌಡರು ಕೊಂಚ ರೀಲೀಫ್ ಆಗಿದ್ದಾರೆ ಎನ್ನಬಹುದು.

ರಘುರಾಜ್ ಹೆಚ್‌.ಕೆ.9449553305.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...