Home ಶಿವಮೊಗ್ಗSad news : ಅರಳಿಸುರಳಿ ಪ್ರಕರಣ ಚಿಕಿತ್ಸೆ ಫಲಕಾರಿಯಾಗದೆ ಭರತ್ ವಿಧಿವಶ…!

Sad news : ಅರಳಿಸುರಳಿ ಪ್ರಕರಣ ಚಿಕಿತ್ಸೆ ಫಲಕಾರಿಯಾಗದೆ ಭರತ್ ವಿಧಿವಶ…!

by EDITOR NEWS WARRIORS
0 comments

ತೀರ್ಥಹಳ್ಳಿ: ತಾಲೂಕಿನ ಅರಳಿಸುರಳಿ ಯಲ್ಲಿ ಬೆಂಕಿ ದುರಂತ ನಡೆದಿದ್ದು ಮನೆಯ ಯಜಮಾನ ಆತನ ಹೆಂಡತಿ ಹಾಗೂ ದೊಡ್ಡ ಮಗ ಹೀಗೆ ಇಡೀ ಅರ್ಚಕರ ಕುಟುಂಬ ಮೂವರು ಸಜೀವ ದಹನ ಆಗಿದ್ದರು.

ಆದರೆ ಈ ದುರಂತದಲ್ಲಿ ಬದಕಿ ಉಳಿದಿದ್ದ ಎರಡನೇ ಮಗ ಭರತ್ 28 ವರ್ಷದ ಯುವಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬದುಕಿದ್ದ ಒಂದೇ ಒಂದು ಸಾಕ್ಷಿಯು ಈಗ ಕೊನೆ ಉಸಿರು ಎಳೆದಿದ್ದು ಪೊಲೀಸರ ಸಮಗ್ರ ತನಿಖೆಯಿಂದ ಇದು ಅಗ್ನಿ ದುರಂತನಾ ಅಥವಾ ಸ್ವಯಂಕೃತ ಆತ್ಮಹತ್ಯೆನ ನಾ ಅಥವಾ ಯಾರಾದರೂ ಕೊಲೆ ಮಾಡಿ ಹಾಕಿರುವುದಾ ಎನ್ನುವ ಗಂಭೀರ ಸ್ವರೂಪದ ಪ್ರಕರಣ ಇದಾಗಿದ್ದು ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕಾಗಿದೆ.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...