Home ಶಿವಮೊಗ್ಗಆಸರೆ ಸಂಸ್ಥೆ ವತಿಯಿಂದ ಪುನೀತ್ ಎರಡನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಅನ್ನಸಂತರ್ಪಣೆ..!

ಆಸರೆ ಸಂಸ್ಥೆ ವತಿಯಿಂದ ಪುನೀತ್ ಎರಡನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಅನ್ನಸಂತರ್ಪಣೆ..!

by EDITOR NEWS WARRIORS
0 comments

ಕರ್ನಾಟಕ ರತ್ನ ಯುವರತ್ನ ನವರತ್ನ ಬೆಟ್ಟದ ಹೂವು ದಿವಂಗತ ಡಾ/ ಪುನೀತ್ ರಾಜಕುಮಾರ್ ಅವರ ಎರಡನೇ ವರ್ಷದ ಪುಣ್ಯಸ್ಮರಣೀಯ ಅಂಗವಾಗಿ ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯ ಹೆರಿಗೆ ವಾರ್ಡ್ ಮುಂಭಾಗ ಪುನೀತ್ ರಾಜಕುಮಾರ್ ರವರ ನೆನಪಿಗಾಗಿ ಸಾವಿರಾರು ರೋಗಿಗಳಿಗೆ ಆಸರೆ ಸಂಸ್ಥೆಯ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಆಸರೆ ಸಂಸ್ಥೆಯ ಅಧ್ಯಕ್ಷರಾದ ಸಂತೋಷ್ ಹೊಳಲೂರು, ಗೌರವ ಅಧ್ಯಕ್ಷರಾದ ಯೋಗೇಶ್, ಉಪಾಧ್ಯಕ್ಷರಾದ ಗಿರೀಶ್ ಬುಕ್ಲಾಪುರ, ತಿಮ್ಮ ನಾಯಕ್ ,ಚೇತನ್ ,ಸುನಿಲ್, ಶಿವು ಲೋಕೇಶ್, ಚಂದನ್ ಹಾಗು ಸಂಸ್ಥೆಯ ಯುವಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು‌.

ರಘುರಾಜ್ ಹೆಚ್‌. ಕೆ.9449553305.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...