Home ರಾಜ್ಯBreaking news :ತೀರ್ಥಹಳ್ಳಿ ಮೂಲದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿಯ ಭೀಕರ ಹತ್ಯೆ..! ಗಂಡನೇ ಹೆಂಡತಿ ಕೊಲೆಗೆ ಸುಪಾರಿ ಕೊಟ್ಟನಾ..?!

Breaking news :ತೀರ್ಥಹಳ್ಳಿ ಮೂಲದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿಯ ಭೀಕರ ಹತ್ಯೆ..! ಗಂಡನೇ ಹೆಂಡತಿ ಕೊಲೆಗೆ ಸುಪಾರಿ ಕೊಟ್ಟನಾ..?!

by EDITOR NEWS WARRIORS
0 comments

ಬೆಂಗಳೂರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಪೂರ್ಣಿಮಾ ಭೀಕರ ಹತ್ಯೆಯಾಗಿದೆ. ನಿನ್ನೆ ರಾತ್ರಿ ಸುಮಾರು 8:30 ರಿಂದ 9:30ರ ಒಳಗೆ ಈ ಘಟನೆ ನಡೆದಿರುವ ಸಂಭವ ಇದ್ದು ಬೆಳಿಗ್ಗೆ ಪೊಲೀಸರು ಭೇಟಿ ನೀಡಿದಾಗ ಮೊಬೈಲ್ ಹಾಲ್ ನಲ್ಲಿ ಇದ್ದು ಪ್ರತಿಮಾಗೆ ಕತ್ತು ಕೊಯ್ದು ಹೊಟ್ಟೆ ಭಾಗಕ್ಕೆ ಚಾಕು ಇರಿದು ಭೀಕರವಾಗಿ ಕೊಲೆ ಮಾಡಲಾಗಿದೆ..

ಮೂಲತ : ತೀರ್ಥಹಳ್ಳಿಯ ಹತ್ತಿರ ಕೊಂಡ್ಲೂರು ಪಕ್ಕ ಕಲ್ಕಟ್ಟೆ ಹತ್ತಿರ ನಿವಾಸಿ ಪ್ರತಿಮಾ 2003/ 2005 ರ ಬ್ಯಾಚ್ನಲ್ಲಿ ಕುವೆಂಪು ಯೂನಿವರ್ಸಿಟಿಯಲ್ಲಿ ಗಣಿ ಮತ್ತು ಭೂವಿಜ್ಞಾನ ವಿಷಯದಲ್ಲಿ ಪದವಿಯನ್ನು ಪಡೆದಿದ್ದರು.

ನಂತರ ಕಿರಿಯ ಭೂ ವಿಜ್ಞಾನಿಯಾಗಿ ಬೆಂಗಳೂರು ರಾಮನಗರದಲ್ಲಿ ಕಾರ್ಯನಿರ್ವಹಿಸಿ ನಂತರ ಪ್ರಮೋಷನ್ ಮೇರೆಗೆ ಬೆಂಗಳೂರು ಅರ್ಬನ್ ನಲ್ಲಿ ಕಳೆದ ನಾಲ್ಕು ವರ್ಷದಿಂದ ಹಿರಿಯ ಭೂ ವಿಜ್ಞಾನಿಯಾಗಿ ಕಾರ್ಯನಿರ್ವಹಿಸುತ್ತಿದ್ದರು ಮದುವೆಯಾಗಿರುವ ಈಕೆ ಗೆ ಒಂದು ಗಂಡು ಮಗುವಿದ್ದು ಸಂಸಾರದಲ್ಲಿ ಅಷ್ಟೇನೂ ಅನ್ಯೂನತೆ ಇಲ್ಲದೆ ಗಂಡ ಮತ್ತು ಮಗು ಬೇರೆ ವಾಸವಾಗಿದ್ದರು ಈಕೆಯ ಜೊತೆಗೆ ಇರಲಿಲ್ಲ

ದೊಡ್ಡ ಕಲ್ಲಸಂದ್ರ ಹತ್ತಿರ ಗೋಕುಲ್ ಅಪಾರ್ಟ್ಮೆಂಟ್ ನಲ್ಲಿ ವಾಸವಿದ್ದ ಪ್ರತಿಮಾ ಮನೆಯಲ್ಲಿ ಒಬ್ಬರೇ ಇರುತ್ತಿದ್ದರು ಜೊತೆಗೆ ಒಂದು ನಾಯಿಯನ್ನು ಸಾಕಿಕೊಂಡಿದ್ದರು.

ಆದರೆ ನಿನ್ನೆ ಭೀಕರವಾಗಿ ಹತ್ಯೆ ಮಾಡಲಾಗಿದೆ ನಿಖರವಾಗಿ ಯಾರು ಕೊಲೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿಲ್ಲವಾದರೂ ಈಕೆಯ ಗಂಡನ ಮೇಲೆ ಅನುಮಾನ ವ್ಯಕ್ತವಾಗುತ್ತಿದೆ ಈತನೇ ಸುಪಾರಿ ಕೊಟ್ಟು ಕೊಲೆ ಮಾಡಿಸಿರಬಹುದು ಎನ್ನುತ್ತಿವೆ ಬಲ ಮೂಲಗಳು ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಈ ಪ್ರಕರಣ ಹಲವು ತಿರುವು ಪಡೆದುಕೊಂಡಿದ್ದು ಸಾಮಾನ್ಯವಾಗಿ ಅಪಾರ್ಟ್ಮೆಂಟ್ ಅಲ್ಲಿ ಸಾಕಷ್ಟು ಭದ್ರತೆ ಇರುತ್ತದೆ ಆ ಭದ್ರತೆಯನ್ನು ಮೀರಿಸಿ ಒಳಗೆ ಬಂದು ಕೊಲೆ ಮಾಡಿದ್ದಾರೆ ಎಂದರೆ ಯಾರು ಗೊತ್ತಿರುವವರೇ ಈ ಪ್ರಕರಣದಲ್ಲಿ ಶಾಮಿಲಾಗಿದ್ದಾರೆ ಹಾಗೂ ಅಪಾರ್ಟ್ಮೆಂಟ್ ನಲ್ಲಿರುವ ಸಿಬ್ಬಂದಿಗಳು ಇದರಲ್ಲಿ ಶಾಮೀಲಾಗಿ ಕೈ ಜೋಡಿಸಿರಬಹುದಾ ಎನ್ನುವ ಶಂಕೆ ವ್ಯಕ್ತವಾಗುತ್ತಿದೆ.

ಒಟ್ಟಿನಲ್ಲಿ ಪೊಲೀಸರ ಸಮಗ್ರ ತನಿಖೆಯಿಂದ ಸತ್ಯ ಹೊರ ಬರಬೇಕಾಗಿದೆ.

ರಘುರಾಜ್ ಹೆಚ್‌. ಕೆ.9449553305.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...