Home ರಾಜ್ಯಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ಪ್ರತಿಮಾ ಭೀಕರ ಹತ್ಯೆ‌ಗೆ ಕಾರಣವೇನು..?

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ಪ್ರತಿಮಾ ಭೀಕರ ಹತ್ಯೆ‌ಗೆ ಕಾರಣವೇನು..?

by EDITOR NEWS WARRIORS
0 comments

ಬೆಂಗಳೂರು: ದೊಡ್ಡ ಕಲ್ಸಂದ್ರ ಬಳಿಯ ಗೋಕುಲ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿದ್ದ ಬೆಂಗಳೂರು ಅರ್ಬನ್ ನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ಪ್ರತಿಮಾ ಭೀಕರ ಹತ್ಯೆಯಾಗಿದ್ದು.

ಇಲ್ಲಿಯವರೆಗೂ ಪ್ರತಿಮಾ ಕೂಲೆ ಮಾಡಿದ ಆರೋಪಿಗಳು ಯಾರು ಎಂದು ಪತ್ತೆಯಾಗಿಲ್ಲ ಆದರೆ ಗಣಿ ಮಾಫಿಯಾ ಇದರ ಹಿಂದಿದೆ ಎನ್ನಲಾಗುತ್ತಿದೆ ಅಕ್ರಮ ಕಲ್ಲು ಗಣಿಗಾರಿಕೆ ನಿಲ್ಲಿಸಿ ಎಂದು ಹೇಳಿದ್ದೆ ತಪ್ಪಾಯಿತು ಅದು ಕೊಲೆಗೆ ಕಾರಣವಾಯಿತಾ..? ಅಪಾರ್ಟ್ಮೆಂಟ್ ನಲ್ಲಿ ಸಿಸಿ ಕ್ಯಾಮೆರಾ ಇದ್ದರೂ ಆರೋಪಿಯ ಪತ್ತೆಯಾಗಿದ್ದರು ಏಕೆ ಇನ್ನೂ ಪೊಲೀಸ್ ಇಲಾಖೆ ಪ್ರಕಟ ಮಾಡಿಲ್ಲ ಈ ಕೊಲೆಯ ಹಿಂದೆ ಬಲವಾದ ಕೈಗಳು ಇದೆಯಾ..? ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು ಆರೋಪಿಗಳನ್ನು ಬಂಧಿಸಿ ಎಂದು ಆದೇಶ ನೀಡಿದ್ದಾರೆ.

ಆದರೂ ಕಾಣದ ಕೈಗಳು ಇಲ್ಲಿ ಕೆಲಸ ಮಾಡುತ್ತಿದೆಯಾ..? ಎನ್ನುವ ಅನುಮಾನಗಳು ವ್ಯಕ್ತವಾಗುತ್ತಿವೆ.

ಒಟ್ಟಿನಲ್ಲಿ ಪ್ರಕರಣ ಸಾಕಷ್ಟು ತಿರುವು ಪಡೆದುಕೊಳ್ಳುತ್ತಿದ್ದು ಪ್ರಕರಣದ ನೈಜ್ಯ ಸುದ್ದಿಯ ಹಿಂದೆ ಪತ್ರಿಕೆ ಕೂಡ ಗಮನ ನೀಡಿದ್ದು ಸಂಪೂರ್ಣ ಮಾಹಿತಿಯನ್ನು ನೀಡಲಿದೆ…

ಇತ್ತ ಪ್ರತಿಮಾ ಪಾರ್ಥಿವ ಶರೀರವನ್ನು ತೀರ್ಥಹಳ್ಳಿಗೆ ತಂದಿದ್ದು ನಾಳೆ ಬೆಳಿಗ್ಗೆ ಅಂತ್ಯಸಂಸ್ಕಾರ ನೆರವೇರಲಿದೆ.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...