Home ರಾಜ್ಯಹರಿಹರದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮ,38ನೇ ರಾಜ್ಯಮಟ್ಟದ ಟೈಕ್ವಾಂಡೋ ಸ್ಪರ್ಧೆಯಲ್ಲಿ ವಿಜೇತ ಕ್ರೀಡಾಪಟುಗಳಿಗೆ ಅಭಿನಂದನಾ ಕಾರ್ಯಕ್ರಮ…

ಹರಿಹರದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮ,38ನೇ ರಾಜ್ಯಮಟ್ಟದ ಟೈಕ್ವಾಂಡೋ ಸ್ಪರ್ಧೆಯಲ್ಲಿ ವಿಜೇತ ಕ್ರೀಡಾಪಟುಗಳಿಗೆ ಅಭಿನಂದನಾ ಕಾರ್ಯಕ್ರಮ…

by EDITOR NEWS WARRIORS
0 comments

ರಾಷ್ಟ್ರೀಯ ಕ್ರೀಡಾ ದಿನಾಚರಣೆ,ಅಂತರಾಷ್ಟ್ರೀಯ ಟೈಕ್ಟಾಂಡೋ ದಿನಾಚರಣೆ ಮತ್ತು 38ನೇ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ವಿಜೇತ ಕ್ರೀಡಾಪಟುಗಳಿಗೆ ಹರಿಹರದ ತಾಲ್ಲೂಕು ಕ್ರಿಂಡಾಗಣದಲ್ಲಿ ಅಭಿನಂದನೆಗಳನ್ನುಸಲ್ಲಿಸಲಾಯಿತು.ಅಧ್ಯಕ್ಷತೆಯನ್ನು ಹರಿಹರದ ಮಾಜಿ ಶಾಸಕರದ ಶ್ರೀ ಯುತ ಬಿ. ಪಿ. ಹರೀಶ್ ರವರು ಮುಖ್ಯ ಅತಿಥಿಗಳಾಗಿ ಶಶಿಕುಮಾರ್ ಅಧ್ಯಕ್ಷರು ತಪೋವನ ಆಯುರ್ವೇದ ಕಾಲೇಜು ಬಾತಿ, ಹರಿಹರ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶ್ರೀ ಬಿ.ಸಿ. ಸಿದ್ದಪ್ಪ ,ತಾಲ್ಲೂಕು ದೈಹಿಕ ವಿಷಯ ಪರಿವೀಕ್ಷಕರು ಶ್ರೀಮತಿ ಮಂಜುಳ ಎನ್. ಪಿ., ತಾಲ್ಲೂಕು ಭಾ ಜ ಪ ರೈತ ಮೊರ್ಚ ಅಧ್ಯಕ್ಷರದ ವೀರಣ್ಣ ಕೊಂಡಜ್ಜಿ,ಮಾಜಿ ದೂಡಸದಸ್ಯರದ ರಾಜು ರೋಖಡೆ,ನಗರಸಭೆಯ ಸದಸ್ಯರಾದ ನಿಂಬಕ್ಕ ಚಂದಾಪುರ ಮತ್ತು ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ಪ್ರವೀಣ್ ಜಿ.ವಿ ರವರು ಕಾರ್ಯದರ್ಶಿ/ತರಬೇತುದಾರದ ಪ್ರಭಾಕರ ಎಸ್. ರಮೇಶ ಎನ್ ಪೂಷಕರು ಕ್ರೀಡಾ ಅಭಿಮಾನಿಗಳು ಉಪಸ್ಥಿತರಿದ್ದರು ನಿರೂಪಣೆ ಶ್ರೀ ಡಾಕ್ಟರ್ ಹನುಮಂತರಾಜ ನೆರವೆರಿಸಿದರು.

ವರದಿ… ರಘುರಾಜ್ ಹೆಚ್.. ಕೆ..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...