Home ಶಿವಮೊಗ್ಗಮುದ್ದಣ್ಣನ ಕೆರೆ ಪ್ರಕರಣ ಮುಗಿದ ಅಧ್ಯಾಯವಾದರೆ ಮತ್ತೇಕೆ ಜಿಲ್ಲಾಧಿಕಾರಿಗಳ ಸಭೆ..?

ಮುದ್ದಣ್ಣನ ಕೆರೆ ಪ್ರಕರಣ ಮುಗಿದ ಅಧ್ಯಾಯವಾದರೆ ಮತ್ತೇಕೆ ಜಿಲ್ಲಾಧಿಕಾರಿಗಳ ಸಭೆ..?

by EDITOR NEWS WARRIORS
0 comments

ಶಿವಮೊಗ್ಗ: ಮುದ್ದಣ್ಣನ ಕೆರೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಾಕ್ಷರಿ ಅವರನ್ನು ಶಿವಮೊಗ್ಗ ಜಿಲ್ಲೆಯಿಂದ ಕೋಲಾರ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.

ಆದರೆ ಸರ್ಕಾರಕ್ಕೆ ವಂಚನೆಯಾಗಿರುವ ಸುಮಾರು 72 ಲಕ್ಷಗಳನ್ನು ಬರಿಸುವುದು ಯಾರು ಎನ್ನುವ ಚರ್ಚೆ ಶುರುವಾಗಿದೆ ಆದರೆ ಷಡಾಕ್ಷರಿ ಅವರು ಇದು ಮುಗಿದ ಅಧ್ಯಾಯ ನನ್ನದು ಇದರಲ್ಲಿ ಪಾತ್ರ ಏನು ಇಲ್ಲ ನನಗೆ ಕ್ಲೀನ್ ಚಿಟ್ ಸಿಕ್ಕಿದೆ ಎನ್ನುತ್ತಾರೆ ಹಾಗಾದರೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಇದೇ ತಿಂಗಳ 16ನೇ ತಾರೀಕು ಸಭೆ ನಿಗದಿಪಡಿಸಿರುವುದು ಏಕೆ ಎನ್ನುವುದು ಹಲವು ಕುತೂಹಲಗಳಿಗೆ ಎಡೆ ಮಾಡಿಕೊಟ್ಟಿದೆ.

ಜಿಲ್ಲಾಧಿಕಾರಿಗಳ ಸಭೆಯಲ್ಲಿ ಏನು ಚರ್ಚೆ ನಡೆಯುತ್ತದೆ ಏನು ನಿರ್ಧಾರವಾಗುತ್ತದೆ ಮತ್ತೆ ಯಾರು ಈ ಪ್ರಕರಣದಲ್ಲಿ ಸಿಲುಕಿ ಕೊಳ್ಳುತ್ತಾರೆ ಎನ್ನುವ ಕುತೂಹಲ ಎಡೆಮಾಡಿದೆ ಒಟ್ಟಿನಲ್ಲಿ ಮುದ್ದಣ್ಣನ ಕೆರೆ ಪ್ರಕರಣದಲ್ಲಿ ಒಂದಷ್ಟು ಜನ ಮುಳುಗುವುದಂತು ಖಚಿತ …

ರಘುರಾಜ್ ಹೆಚ್‌.ಕೆ.9449553305.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...