Home ಶಿವಮೊಗ್ಗSHIVAMOGGA:ಸಕ್ರೆಬೈಲ್ ಗರ್ಭಿಣಿ ಆನೆ ಬಾಲ ಕಟ್ ಪ್ರಕರಣ ಕಾವಾಡಿಗಳನ್ನು ಅಮಾನತ್ತು ಗೊಳಿಸಿ ಕೈ ತೊಳೆದುಕೊಂಡ ಅರಣ್ಯ ಇಲಾಖೆ..! ನಿಜವಾದ ಆರೋಪಿಗಳ ಬಂಧನವಾಗಿಲ್ಲ ಏಕೆ..?!

SHIVAMOGGA:ಸಕ್ರೆಬೈಲ್ ಗರ್ಭಿಣಿ ಆನೆ ಬಾಲ ಕಟ್ ಪ್ರಕರಣ ಕಾವಾಡಿಗಳನ್ನು ಅಮಾನತ್ತು ಗೊಳಿಸಿ ಕೈ ತೊಳೆದುಕೊಂಡ ಅರಣ್ಯ ಇಲಾಖೆ..! ನಿಜವಾದ ಆರೋಪಿಗಳ ಬಂಧನವಾಗಿಲ್ಲ ಏಕೆ..?!

by EDITOR NEWS WARRIORS
0 comments

ಶಿವಮೊಗ್ಗ: ಸಕ್ರೆಬೈಲ್ ಆನೆ ಬಿಡಾರದ ಗರ್ಭಿಣಿ ಆನೆ ಭಾನುಮತಿಯ ಬಾಲವನ್ನು ಕಟ್ ಮಾಡಿದ ಪ್ರಕರಣ ತೀವ್ರ ಸಂಚಲನ ಮೂಡಿಸಿತ್ತು ಈ ಪ್ರಕರಣದ ತನಿಖೆ ನಡೆಸಿದ ಅರಣ್ಯ ಇಲಾಖೆ, ಕೊನೆಗೆ ಕಾವಾಡಿಗಳಾದ ಸುದೀಪ್ ಮತ್ತು ಮಹಮದ್ ಎನ್ನುವ ಇಬ್ಬರನ್ನು ಅಮಾನತ್ತು ಗೊಳಿಸಿದೆ.

ತುಂಬು ಗರ್ಭಿಣಿಯಾಗಿದ್ದ ಭಾನುಮತಿ ಆನೆಯನ್ನು ನೋಡಿಕೊಂಡಿದ್ದ ಕಾವಾಡಿಗಳಾದ ಸುದೀಪ್ ಮತ್ತು ಮೊಹಮ್ಮದವರನ್ನು ಅಮಾನತ್ತು ಗೊಳಿಸಲಾಗಿದೆ.

ಸಂಶಯ ಮೂಡುವುದು ಇಲ್ಲೇ ಆನೆಯ ಬಾಲ ಕಟ್ ಮಾಡಿದ್ದು ಯಾರು ಯಾವ ಉದ್ದೇಶಕ್ಕೆ ಅದರಲ್ಲಿ ಇವರ ಪಾತ್ರವೇನು? ಅರಣ್ಯ ಇಲಾಖೆಯ ನಿರ್ಲಕ್ಷವೇನು ಎನ್ನುವುದರ ಸಂಪೂರ್ಣ ತನಿಖೆ ಇಲ್ಲಿ ನಡೆದಿಲ್ಲ ಮೇಲ್ನೋಟಕ್ಕೆ ಕಾವಾಡಿಗಳನ್ನು ಅಮಾನತ್ತುಗೊಳಿಸಿ ಅರಣ್ಯ ಇಲಾಖೆ ಕೈತೊಳೆದುಕೊಂಡು ನಿಜವಾದ ಆರೋಪಿಗಳನ್ನು ರಕ್ಷಣೆ ಮಾಡಿದೆ ಎನ್ನುವ ಸಂಶಯ ಕಾಡುತ್ತಿದೆ ಇದು ಮತ್ತೊಮ್ಮೆ ತನಿಖೆ ಆಗಬೇಕು ಯಾರು ನಿಜವಾದ ಆರೋಪಿಗಳಿದ್ದಾರೆ ಅವರ ವಿರುದ್ಧ ಪ್ರಕರಣ ದಾಖಲಾಗಬೇಕು.

ಇಲ್ಲವಾದಲ್ಲಿ ಇಂತಹ ಪ್ರಕರಣಗಳು ಮತ್ತೆ ಮರುಕರಿಸುವುದರಲ್ಲಿ ಸಂಶಯವಿಲ್ಲ.

ರಘುರಾಜ್ ಹೆಚ್‌.ಕೆ.9449553305.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...