Home ಶಿವಮೊಗ್ಗShivamogga breaking: ಅಕ್ಕನ ಆತ್ಮಹತ್ಯೆಗೆ ಸೇಡು ತೀರಿಸಿಕೊಂಡ ತಮ್ಮಂದಿರು..?

Shivamogga breaking: ಅಕ್ಕನ ಆತ್ಮಹತ್ಯೆಗೆ ಸೇಡು ತೀರಿಸಿಕೊಂಡ ತಮ್ಮಂದಿರು..?

by EDITOR NEWS WARRIORS
0 comments

ಶಿವಮೊಗ್ಗ: ಎರಡು ವರ್ಷಗಳ ಹಿಂದೆ ಶಿಕ್ಷಕಿ ಜ್ಯೋತಿ ಆತ್ಮಹತ್ಯೆ ಮಾಡಿಕೊಂಡಿದ್ದರು ಇದರ ಹಿನ್ನೆಲೆ ಅಶೋಕ ರೋಡ್ ಧರ್ಮರಾಯನ ಕೇರಿ ನಿವಾಸಿಯಾದ ಸುಮಾರು 35 ವರ್ಷದ ಮಲ್ಲೇಶ್ ಆಲಿಯಾಸ್ ಮಲ್ಲ ಎನ್ನುವನು ಜ್ಯೋತಿಗೆ ತನ್ನನ್ನು ಪ್ರೀತಿಸುವಂತೆ ಹೇಳಿ ನಿರಂತರವಾಗಿ ಹಿಂಸೆ ನೀಡುತ್ತಿದ್ದ ಹಿಂಸೆಯನ್ನು ತಾಳಲಾರದೆ ಜ್ಯೋತಿ ಆತ್ಮಹತ್ಯೆಗೆ ಶರಣಾಗಿದ್ದಳು.

ಈ ಪ್ರಕರಣ ನಡೆದು ಎರಡು ವರ್ಷಗಳ ನಂತರ ಅಂದರೆ ಇವತ್ತು 7:30ರ ಸುಮಾರಿಗೆ ಶಿವಶಂಕರ್ ವೈನ್ಸ್ ಪಕ್ಕ ಹೊಳೆಹೊನ್ನೂರು ರಸ್ತೆ ಮಟನ್ ಅಂಗಡಿಯ ಪಕ್ಕ ಮಲ್ಲನ ಮರ್ಡರ್ ಆಗಿದೆ.

ಈ ಕೊಲೆಯನ್ನು ತನ್ನ ಅಕ್ಕನ ಆತ್ಮಹತ್ಯೆಗೆ ಸೇಡು ತೀರಿಸಿಕೊಳ್ಳಲು ಆಕೆಯ ತಮ್ಮಂದಿರಾದ ಶ್ರೇಯಸ್ ಪಾತಾಲಿ, ಕಾರ್ತಿ, ಹಾಗೂ ಸಹಚರರು ಸೇರಿಕೊಂಡು ಮಾಡಿದ್ದಾರೆ ಎನ್ನಲಾಗುತ್ತಿದೆ.

ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕೇಸನ್ನು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆಬಿಸಿದ್ದಾರೆ.

ರಘುರಾಜ್ ಹೆಚ್‌.ಕೆ.9449553305.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...