Home ಶಿವಮೊಗ್ಗರಾಜ್ಯಮಟ್ಟದ ಕಬ್ಬಡಿಗೆ ಆಯ್ಕೆಯಾದ ತೀರ್ಥಹಳ್ಳಿ ಕಲ್ಲುಕೊಪ್ಪ ಶಾಲೆಯ ವಿದ್ಯಾರ್ಥಿಗಳು..! ಶುಭ ಹಾರೈಸಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ/ ಆರ್ ಎಂ ಮಂಜುನಾಥ್ ಗೌಡರು..!

ರಾಜ್ಯಮಟ್ಟದ ಕಬ್ಬಡಿಗೆ ಆಯ್ಕೆಯಾದ ತೀರ್ಥಹಳ್ಳಿ ಕಲ್ಲುಕೊಪ್ಪ ಶಾಲೆಯ ವಿದ್ಯಾರ್ಥಿಗಳು..! ಶುಭ ಹಾರೈಸಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ/ ಆರ್ ಎಂ ಮಂಜುನಾಥ್ ಗೌಡರು..!

by EDITOR NEWS WARRIORS

ತೀರ್ಥಹಳ್ಳಿ: ರಾಜ್ಯ ಮಟ್ಟದ ಕಬಡ್ಡಿ ಕ್ರೀಡೆಗೆ ಆಯ್ಕೆಯಾದ ಕಲ್ಲುಕೊಪ್ಪ ಶಾಲೆಯ ವಿಧ್ಯಾರ್ಥಿಗಳು ತನ್ನ ಊರಿನ ಮಕ್ಕಳಿಗೆ ಸನ್ಮಾನಿಸಿ ಗೌರವಾರ್ಥ ಅವರಿಗೆ ಟೂರ್ನಮೆಂಟ್ ಗೆ ತೆರಳಲು ವ್ಯವಸ್ಥೆಗೆ ದೇಣಿಗೆ ನೀಡಿ ರಾಜ್ಯ ಮಟ್ಟದಲ್ಲಿ ಕೂಡ ಗೆದ್ದು ನಮ್ಮ ತೀರ್ಥಹಳ್ಳಿ ತಾಲ್ಲೂಕಿಗೆ ಕೀರ್ತಿ ತರಬೇಕು ಎಂದು. ಡಿಸಿಸಿ ಬ್ಯಾಂಕ್ ಬ್ಯಾಂಕ್ ಅಧ್ಯಕ್ಷರು ಡಾ ಆರ್ ಎಂ ಮಂಜುನಾಥ ಗೌಡ ಅವರು ಹಾರೈಸಿದರು.

ಕಲ್ಲುಕೊಪ್ಪ ಹಾಲು ಉತ್ಪಾದಕರ ಸಹಕಾರದ ಸಂಘ ಆವರಣದಲ್ಲಿ ಈ ಸನ್ಮಾನ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಲೋಕೇಶ್ ಕರಕುಚ್ಚಿ ಅವರ ಅಧ್ಯಕ್ಷತೆಯಲ್ಲಿ ಈ ಮಕ್ಕಳಿಗೆ ಉತ್ತಮ ತರಬೇತಿ ನೀಡಿದ ದೈಹಿಕ ಶಿಕ್ಷಕರು ರೇವಣ್ಣಪ್ಪ ಡಿ ಮತ್ತು ಗ್ರಾಮಸ್ಥರು ಮತ್ತು ಸಂಘದ ಎಲ್ಲಾ ನಿರ್ದೇಶಕರು ಭಾಗವಹಿಸಿದ್ದರು.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!