Home ಅಂತಾರಾಷ್ಟ್ರೀಯWorld Cup final match: ಭಾರತ ಗೆದ್ದರೆ ಬಾಜಿ ಕಟ್ಟಿದವರು ಬಚಾವ್..!

World Cup final match: ಭಾರತ ಗೆದ್ದರೆ ಬಾಜಿ ಕಟ್ಟಿದವರು ಬಚಾವ್..!

by EDITOR NEWS WARRIORS
0 comments

ವಿಶ್ವದ ಕಣ್ಣು ಈಗ ಭಾರತ-ಆಸ್ಟ್ರೇಲಿಯಾ ವರ್ಲ್ಡ್ ಕಪ್ ಫೈನಲ್ ಮ್ಯಾಚ್ ಮೇಲೆ ನೆಟ್ಟಿದೆ..

ಗುಜರಾತ್ ನ ಅಹ್ಮದಾಬಾದ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿರುವ ಕ್ರೀಡಾಂಗಣದಲ್ಲಿ ಇಂದು ನಡೆಯುವ ಹೈವೋಲ್ಟೇಜ್ ಪಂದ್ಯದಲ್ಲಿ ಯಾರಾಗುತ್ತಾರೆ ವಿಜಯಶಾಲಿ ಎನ್ನುವುದು ಕುತೂಹಲ ಕೆರಳಿಸಿದೆ.

ಒಂದೆಡೆ ಭಾರತ ಗೆಲ್ಲಲಿ ಎಂದು ವಿಶ್ವದ ಭಾರತದ ಕ್ರಿಕೆಟ್ ಅಭಿಮಾನಿಗಳು ಬಯಸುತ್ತಿದ್ದರೆ ಇನ್ನೊಂದೆಡೆ ಆಸ್ಟ್ರೇಲಿಯಾ ಗೆಲ್ಲಲಿ ಎನ್ನುವುದು ಅವರ ಅಭಿಮಾನಿಗಳ ಹಾರೈಕೆ ಸಮ ಬಲದಿಂದ ಕೂಡಿರುವ ಎರಡು ತಂಡಗಳ ನಡುವೆ ಹೋಲಿಸಿದರೆ ಭಾರತವೇ ಸ್ವಲ್ಪಮಟ್ಟಿಗೆ ಆಸ್ಟ್ರೇಲಿಯಕ್ಕಿಂತ ಉತ್ತಮ ತಂಡ ಎನಿಸಿಕೊಂಡಿದೆ.

ಈ ಬಾರಿ ಭಾರತ ವರ್ಲ್ಡ್ ಕಪ್ ಫೈನಲ್ ಗೆಲ್ಲುವ ನೆಚ್ಚಿನ ತಂಡವಾಗಿದೆ ಒಂದು ಸೋಲನ್ನು ಕಾಣದೆ ನೇರವಾಗಿ ಫೈನಲ್ ಗೆ ತಲುಪಿರುವ ಭಾರತ ತಂಡ ಒಂದುವೇಳೆ ಈ ಬಾರಿ ವಿಶ್ವಕಪ್ ಗೆಲ್ಲದಿದ್ದರೆ ಮುಂದಿನ ಹನ್ನೆರಡು ವರ್ಷಗಳ ಕಾಲ ವಿಶ್ವಕಪ್ ಗೆಲ್ಲುವುದು ಕಷ್ಟ ಎನ್ನುವುದು ಕ್ರಿಕೆಟ್ ತಜ್ಜರ ಅಭಿಪ್ರಾಯ ಏಕೆಂದರೆ ಭಾರತದಲ್ಲಿ ಈಗ ಇರುವ ಆಟಗಾರರ ಮೇಲೆ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕ್ರಿಕೆಟ್ ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ ಎಲ್ಲರೂ ಕ್ರಿಕೆಟ್ ಅಭಿಮಾನಿಗಳೆ ಆದರೆ ಒಂದೆಡೆ ಅಭಿಮಾನಕೋಸ್ಕರ ಕ್ರಿಕೆಟ್ ನೋಡುವರು ಒಂದು ಕಡೆಯಾದರೆ ಇನ್ನೊಂದು ಕಡೆ ಕ್ರಿಕೆಟನ್ನು ಬಾಜಿ ಕಟ್ಟಿ ನೋಡುವವರು ಇದ್ದಾರೆ ಆ ಬಾಜಿ ಕಟ್ಟಿ ನೋಡುವವರು ಎಂದು ಭಾರತ ಗೆಲ್ಲಲಿ ಎಂದು ಭಾಜಿ ಕಟ್ಟಿದ್ದಾರೆ ಒಂದು ವೇಳೆ ಭಾರತ ಗೆದ್ದರೆ ಅವರಿಗೆ ಖುಷಿಯೋ ಖುಷಿ ಒಂದು ವೇಳೆ ಭಾರತ ಸೋತು ಆಸ್ಟ್ರೇಲಿಯಾ ಗೆದ್ದರೆ ಬಾಜಿ ಕಟ್ಟಿದವರ ಪರಿಸ್ಥಿತಿ ಅದೋಗತಿ.

ಬಾಜಿಯ ವಿಷಯ ಏನೇ ಇರಲಿ ಭಾರತ ಗೆಲ್ಲಲಿ ವಿಶ್ವದೆಲ್ಲೆಡೆ ಭಾರತದ ವಿಜಯ ಪಾತಕಿ ಹಾರಲಿ ಎಂದು ಹಾರೈಸೋಣ.

ರಘುರಾಜ್ ಹೆಚ್‌. ಕೆ.9449553305.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...