ಅಂತೂ ಇಂತೂ ಅಳೆದು ತೂಗಿ ನಿಗಮ ಮಂಡಳಿಗೆ ಶಾಸಕರ ಪಟ್ಟಿಯನ್ನು ಫೈನಲ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ರಾಜ್ಯ ಉಸ್ತುವಾರಿ ಸೃಜಿವಾಲ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಶಾಸಕರುಗಳಿಗೆ ನಿಗಮ ಮಂಡಳಿ ಒಲಿಯುವ ಸಾಧ್ಯತೆ ಇದ್ದು ಮೊದಲನೇ ಪಟ್ಟಿಯಲ್ಲಿ 24 ಜನ ಶಾಸಕರ ಹೆಸರುಗಳು ಬಹಿರಂಗವಾಗಿವೆ.
ಇದರಲ್ಲಿ ಎರಡು ಬಾರಿ ಗೆದ್ದವರಿಗೆ ಹಾಗೂ ಬೇರೆ ಪಕ್ಷದಿಂದ ಬಂದವರಿಗೆ ಮೂರು ನಾಲ್ಕು ಬಾರಿ ಗೆದ್ದವರಿಗೆ ಸಚಿವ ಸ್ಥಾನ ಸಿಗದೇ ಇದ್ದವರಿಗೆ ಆದ್ಯತೆ ಹೆಚ್ಚಾಗಿ ನೀಡಲಾಗಿದೆ.