Home ಶಿವಮೊಗ್ಗShivamogga: ಡಾ/ಆರ್ ಎಂ ಮಂಜುನಾಥ್ ಗೌಡರಿಗೆ ಎಂ,ಎ,ಡಿ,ಬಿ,ಸುಡಾ ಅಧ್ಯಕ್ಷರಾಗಿ ಸುಂದರೇಶ್,ಕಾಡ ಅಧ್ಯಕ್ಷರಾಗಿ ಪಲ್ಲವಿ ಆಯ್ಕೆ ಬಹುತೇಕ ಖಚಿತ..!

Shivamogga: ಡಾ/ಆರ್ ಎಂ ಮಂಜುನಾಥ್ ಗೌಡರಿಗೆ ಎಂ,ಎ,ಡಿ,ಬಿ,ಸುಡಾ ಅಧ್ಯಕ್ಷರಾಗಿ ಸುಂದರೇಶ್,ಕಾಡ ಅಧ್ಯಕ್ಷರಾಗಿ ಪಲ್ಲವಿ ಆಯ್ಕೆ ಬಹುತೇಕ ಖಚಿತ..!

by EDITOR NEWS WARRIORS
0 comments

ಶಿವಮೊಗ್ಗ: ನಿಗಮ ಮಂಡಳಿಯ ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದ್ದು ಈಗಾಗಲೇ ಶಾಸಕರಿಗೆ ಬಹುತೇಕ ನಿಗಮ ಮಂಡಳಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯವಾಗಿದ್ದು ಕಾರ್ಯಕರ್ತರಿಗೆ ನಿಗಮ ಮಂಡಳಿ ಹಂಚಿಕೆಯಲ್ಲಿ ಕೊಂಚ ವಿಳಂಬವಾಗಿದೆ.

ಆದರೆ ಒಂದಷ್ಟು ಮಾಹಿತಿಯ ಪ್ರಕಾರ ಶಿವಮೊಗ್ಗದ ನಿಗಮ ಮಂಡಳಿ ಆಯ್ಕೆಯಲ್ಲಿ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಈಗಾಗಲೇ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷರು ಆಗಿರುವ ಡಾ/ ಆರ್ ಎಂ ಮಂಜುನಾಥ್ ಗೌಡ ಆಯ್ಕೆ ಆಗುವುದು ಬಹುತೇಕ ಖಚಿತವಾಗಿದ್ದು ಇನ್ನೂ ಸೂಡ ಅಧ್ಯಕ್ಷರಾಗಿ ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕಳೆದ 37 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಕಾರ್ಯಕರ್ತರಾಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿರುವ ಸುಂದರೇಶ್ ಆಯ್ಕೆ ಬಹುತೇಕ ಖಚಿತವಾಗಿದೆ.ಹಾಗೂ ಕಾಡ ಅಧ್ಯಕ್ಷರಾಗಿ ಕಳೆದ ಬಾರಿ ಗ್ರಾಮಾಂತರ ಭಾಗದಲ್ಲಿ ಚುನಾವಣೆಗೆ ನಿಲ್ಲಬೇಕೆಂದು ಅಪೇಕ್ಷೆ ಪಟ್ಟು ಆ ಭಾಗದಲ್ಲಿ ಅತಿ ಹೆಚ್ಚಿನ ಕೆಲಸವನ್ನು ಮಾಡಿ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಪಲ್ಲವಿ ಅವರ ಆಯ್ಕೆ ಖಚಿತ ಎನ್ನಲಾಗುತ್ತಿದೆ ಇದೆ ಸ್ಥಾನಗಳು ಪ್ರಕಟವಾಗುತ್ತಾ ಅಥವಾ ಕೊಂಚ ಬದಲಾವಣೆ ಆಗುತ್ತಾ ಕಾದು ನೋಡಬೇಕು ಅಷ್ಟೇ…

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...