Home ತೀರ್ಥಹಳ್ಳಿಶಿವಮೊಗ್ಗ ಜಿಲ್ಲೆಗೆ ಮತ್ತೊಂದು ಗೌರವ..!

ಶಿವಮೊಗ್ಗ ಜಿಲ್ಲೆಗೆ ಮತ್ತೊಂದು ಗೌರವ..!

by EDITOR NEWS WARRIORS
0 comments

ರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಸಮಾವೇಶಕ್ಕೆ ಆಯ್ಕೆಯಾದ
ತೀರ್ಥಹಳ್ಳಿ ತಾಲೂಕಿನ ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿಯ ಮುಖ್ಯ ಶಿಕ್ಷಕ
ಮಂಜು ಬಾಬು ಹೆಚ್ ಪಿ

ಕೇಂದ್ರ ಸರ್ಕಾರದ NCERT ಯ NCSL & NIEPA ಜಂಟಿಯಾಗಿ,‌‌ಇದೇ‌ ಜನವರಿ 29.30.31 ರಂದು ನವದೆಹಲಿಯ ವಿಶ್ವ ಯುವ ಕೇಂದ್ರದಲ್ಲಿ ನಡೆಯುತ್ತಿರುವ
ರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಸಮಾವೇಶದಲ್ಲಿ,
ಕರ್ನಾಟಕದಿಂದ‌ ಏಕೈಕ ಆಯ್ಕೆಯಾಗಿ ಭಾಗವಹಿಸಿರುವ,‌
ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿ ಹಾಗೂ ಶಾಲೆಯ ಸಮಗ್ರ ಅಭಿವೃದ್ಧಿಯ ವರದಿಯನ್ನು ಮಂಡಿಸಲಿರುವ
ಎಲೆ ಮರೆಕಾಯಿಯಂತೆ ತನ್ನ ಅದ್ಬುತ ಶಿಕ್ಷಕರ ಬಳಗದ ಜೊತೆಗೆ ದುಡಿಯುತ್ತಿರುವ,
2022 ರ ಪ್ರಜಾವಾಣಿ ಸಾಧಕ ಪ್ರಶಸ್ತಿ ಪುರಸ್ಕೃತರು ಹಾಗೂ ಮುಖ್ಯ ಶಿಕ್ಷಕರಾದ ಮಂಜುಬಾಬು ಹೆಚ್ ಪಿ ಅವರಿಗೆ, ತೀರ್ಥಹಳ್ಳಿ ತಾಲೂಕಿನ,‌ಶಿವಮೊಗ್ಗ ಜಿಲ್ಲೆಯನ್ನು ಹೆಸರನ್ನು ಮತ್ತೊಮ್ಮೆ ಎತ್ತಿ ಹಿಡಿದ ಮಂಜು ಬಾಬು ಹೆಚ್ ಪಿ ಹಾಗೂ ಇಡೀ ಶಾಲಾ‌ ಬಳಗಕ್ಕೆ ಅಭಿನಂದನೆಗಳನ್ನು ನಮ್ಮ ಪ್ರತಿಕೆಯ ಮೂಲಕ ತಿಳಿಸುತ್ತಿದ್ದೇವೆ..‌

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...