Home #ಧಾರವಾಡ #ಧಾರವಾಡ : ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ/ ಮಂಜುಳಾ ಪಾವಗಡ ನೇಮಕ..!

ಧಾರವಾಡ : ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ/ ಮಂಜುಳಾ ಪಾವಗಡ ನೇಮಕ..!

by EDITOR NEWS WARRIORS
0 comments

ಸುಜ್ಞಾನ ಪೀಠ ಸಾಹಿತ್ಯ ಕಲಾ ಸಂಸ್ಥೆ ಸದಾ ಕನ್ನಡ ನಾಡು, ನುಡಿ ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಮಾಡುತ್ತಾ, ಕವಿ ಸಾಹಿತಿಗಳಿಗೆ ವೇದಿಕೆ ನೀಡುವ ಸದುದ್ದೇಶದಿಂದ ಕವಿಗೋಷ್ಠಿ, ಸಾಹಿತ್ಯಗೋಷ್ಠಿ ಕಾರ್ಯಕ್ರಮಗಳನ್ನು ಆಯೋಜಿಸಿದೆ.

ನಾಡಿನ ಮಹಾನ್ ಸಾಧಕರನ್ನು ಗುರುತಿಸಿ ರಾಜ್ಯ ಮಟ್ಟದ ಪ್ರಶಸ್ತಿ ಪುರಸ್ಕಾರ ನೀಡಿರುತ್ತದೆ. ಕಳೆದ ವರ್ಷ ಮೊದಲ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ನಿರ್ವಹಿಸಿದ ಕೀರ್ತಿಗೆ ಪಾತ್ರವಾಗಿರುವ ಈ ಸಂಸ್ಥೆ ಈ ಬಾರಿ ಧಾರವಾಡದಲ್ಲಿ ಎರಡನೇ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಲಾಗಿದ್ದು, ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಡಾ. ಮಂಜುಳಾ ಪಾವಗಡ ರವರು ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮದಲ್ಲಿ ಹಲವಾರು ಕವಿಗಳು, ಸಾಹಿತಿಗಳು ಭಾಗವಹಿಸಲಿದ್ದಾರೆ ಎಂದು ಸುಜ್ಞಾನ ಪೀಠ ಸಂಸ್ಥೆಯ ಅಧ್ಯಕ್ಷ ನಾಗರಾಜ್ ತಂಬ್ರಹಳ್ಳಿ ಪತ್ರಿಕಾ ಪ್ರಕಟಣೆ ಮೂಲಕ ಈ ಸಮ್ಮೇಳನಕ್ಕೆ ಸರ್ವರನ್ನು ಆತ್ಮೀಯವಾಗಿ ಆಮಂತ್ರಿಸಿದ್ದಾರೆ.

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!