Home ತೀರ್ಥಹಳ್ಳಿರಂಜಾನ್ ಮುಗಿಸಿ ಸ್ನಾನಕ್ಕೆ ಹೋದ ಮಕ್ಕಳು ನೀರು ಪಾಲು ಮೂರು ಶವಗಳು ಪತ್ತೆ..!

ರಂಜಾನ್ ಮುಗಿಸಿ ಸ್ನಾನಕ್ಕೆ ಹೋದ ಮಕ್ಕಳು ನೀರು ಪಾಲು ಮೂರು ಶವಗಳು ಪತ್ತೆ..!

by EDITOR NEWS WARRIORS
0 comments

ತೀರ್ಥಹಳ್ಳಿ: ರಂಜಾನ್ ಉಪವಾಸ ಮುಗಿಸಿ ಈಜಲು ಹೋಗಿದ್ದ ಮೂವರು ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ತುಂಗಾ ನದಿಗೆ ಈಜಲು ಹೋಗಿ ನೀರಿನಲ್ಲಿ ಮುಳುಗಿದ ಘಟನೆ ಇಂದು ಸಂಜೆ ವೇಳೆ ನಡೆದಿದೆ.

ತೀರ್ಥಹಳ್ಳಿ ರಾಮ ಮಂಟಪದ ಪಕ್ಕ ಈ ಘಟನೆ ನಡೆದಿದ್ದು. ಮೂವರು ಬಾಲಕರ ಶವ ಪತ್ತೆಯಾಗಿದೆ. ಸತತವಾಗಿ ಒಂದು ಘಂಟೆಯಿಂದ ತುಂಗಾ ನದಿಯ ತೀರದಲ್ಲಿ ಅಗ್ನಿ ಶಾಮಕ ದಳ ಮತ್ತು ಪೊಲೀಸರು ಹುಡುಕಾಟ ನಡೆಸಿ ಮೃತದೇಹ ಹೊರ ತೆಗೆದಿದ್ದಾರೆ.

ರಫನ್, ಇಯನ್, ಸಮ್ಮರ್ ಎಂಬ ಬಾಲಕರು ಈಜಲು ಹೋದಾಗ ಈ ಘಟನೆ ಜರುಗಿದೆ.
ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹುಡುಗರು ರಂಜಾನ್ ಉಪವಾಸ ಮುಗಿಸಿ ಸ್ನಾನಕ್ಕೆ ಈಜಲು ಹೋಗಿ ನಾಪತ್ತೆಯಾಗಿದ್ದರು.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...