Home ಶಿವಮೊಗ್ಗನಾಮಪತ್ರ ಸಲ್ಲಿಕೆ ವೇಳೆ ಸೇರುವ ಜನರ ನೋಡಿ ಎದುರಾಳಿಗಳ ಎದೆ ನಡಗಬೇಕು  ಕೆ ಇ‌‌ ಕಾಂತೇಶ್..!

ನಾಮಪತ್ರ ಸಲ್ಲಿಕೆ ವೇಳೆ ಸೇರುವ ಜನರ ನೋಡಿ ಎದುರಾಳಿಗಳ ಎದೆ ನಡಗಬೇಕು  ಕೆ ಇ‌‌ ಕಾಂತೇಶ್..!

by EDITOR NEWS WARRIORS
0 comments


ಒಂದು ಸಂಬಂಧ ಕೇವಲ ಬ್ಯಾಂಕ್ ಅಥವಾ ಪ್ರವಾಸಕ್ಕೆ ಸೀಮಿತವಾಗಿಲ್ಲ ಇಲ್ಲಿ ಸೇರಿರುವ ಮಹಿಳೆಯರನ್ನ ನೋಡಿದರೆ ಇದಕ್ಕೆ ಮಿಗಿಲಾದ ಸಂಬಂದ ಎಂತದು ಗೊತ್ತಾಗುತ್ತದೆ.


ಮಾರಿಕಾಂಬ ಜಾತ್ರೆ ದಿನ ರಾತ್ರಿ ಬಿ.ವೈ ರಾಘವೇಂದ್ರ ಫೋನ್ ಮಾಡಿ ದೇವರಾಣೆ ನಿನಗೆ ಟಿಕೆಟ್ ಎಂದರು ಆದರೆ ಎರಡು ದಿನ ನಂತರ ಬಸವರಾಜ ಬೊಮ್ಮಾಯಿ ಗೆ ಟಿಕೆಟ್ ಸಿಕ್ಕಿತು. ದೇವರ ಮೇಲೆ ಆಣೆ ಮಾಡಿ ಸುಳ್ಳು ಹೇಳಿದ ರಾಘವೇಂದ್ರ ಗೆ ದೇವರೆ ನೋಡಿಕೊಳ್ಳಲಿ.
ನಮ್ಮ ಕುಟುಂಬದ ಮೇಲೆ ಯಾಕೆ ಈರೀತಿ ಮಾಡುತ್ತಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ.


ಪ್ರತಿ ವರ್ಷ ಓಂ ಶಕ್ತಿ ಪ್ರವಾಸ ಮಹಿಳೆಯರು ಮಾಡುತ್ತಾರೆ ಈ ಬಾರಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಹಾಗು ನಮ್ಮ ತಂದೆಯವರು ಚುನಾವಣೆಯಲ್ಲಿ ಗೆಲ್ಲಲಿ ಎಂದು ಓಂ ಶಕ್ತಿ ಬಳಿ ಕೇಳಿಕೊಳ್ಳೋಣ.


ತಂದೆಯವರು ಶಿವಮೊಗ್ಗ ಎಂ.ಪಿ ಆಗಲಿ ಎಂದು ಭಗವಂತ ನನಗೆ ಟಿಕೆಟ್ ತಪ್ಪಿಸಿದ್ದಾನೆ.
ಏ.12 ತಂದೆಯವರು ನಾಮಪತ್ರ ಸಲ್ಲಿಸುತ್ತಾರೆ ನನಗೆ ಹದಿನೈದು ಸಾವಿರ ಅಕ್ಕ ತಂಗಿಯರಿದ್ದಾರೆ ದಯಮಾಡಿ ನೀವೆಲ್ಲರೂ ಅಂದು ಬಂದು ನಮ್ಮನ್ನು ಆಶೀರ್ವಾದ ಮಾಡಿ.


ನಾನು ಏನು ತಪ್ಪು ಮಾಡಿದ್ದೇನೆ ಅಲ್ಲಿ ಒಂದು ಮನೆಯಲ್ಲಿ ಒಬ್ಬರು ಎಂ.ಪಿ ಹಾಗು ಒಬ್ಬರು ಎಂ.ಎಲ್.ಎ ಇದ್ದಾರೆ ಇರಲಿ ಪರವಾಗಿಲ್ಲ ಆದರೆ ನಾನು ಮಾಡಿರುವ ತಪ್ಪೇನು ಎಂದು ಬಿಜೆಪಿ ಪಕ್ಷಕ್ಕೆ ಹಾಗು ಯಡಿಯೂರಪ್ಪರವರಿಗೆ ಪ್ರಶ್ನಿಸುತ್ತೇನೆ.
ನಾಮಪತ್ರ ದಿನ ನಿಮ್ಮ ಉಪಸ್ಥಿತಿ ನೋಡಿ ಎದುರಾಳಿಗಳ ಎದೆ ನಡುಗಬೇಕು.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...