Home ಶಿವಮೊಗ್ಗಕಿರಿದಾದ ರಸ್ತೆ‌ ಹಿನ್ನೆಲೆ ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವುದರಿಂದ ಮಾರ್ಗ ಬದಲಾವಣೆ ಮಾಡುವಂತೆ ಜಿಲ್ಲಾಧಿಕಾರಿಗಳ ಸೂಚನೆ…..

ಕಿರಿದಾದ ರಸ್ತೆ‌ ಹಿನ್ನೆಲೆ ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವುದರಿಂದ ಮಾರ್ಗ ಬದಲಾವಣೆ ಮಾಡುವಂತೆ ಜಿಲ್ಲಾಧಿಕಾರಿಗಳ ಸೂಚನೆ…..

by EDITOR NEWS WARRIORS

ವಿನೋಬನಗರದ ಆರನೇ ತಿರುವಿನ ನಿವಾಸಿಗಳಾದ ಶರಶ್ಚಂದ್ರ, ದಶರತ್, ರಂತಹ ಸಾಮಾಜಿಕ ಕಳಕಳಿಯುಳ್ಳ ನಿವಾಸಿಗಳು ಅಲ್ಲಿನ ಸ್ಥಳೀಯರಿಗೆ ಬಾರಿ ವಾಹನಗಳಿಂದ ತೊಂದರೆ ಆಗುತ್ತಿರುವುದರಿಂದ ಕಿರಿದಾದ ರಸ್ತೆ ಆಗಿರುವುದರಿಂದ ಬೇರೆ ಮಾರ್ಗವನ್ನು ಮಾಡಿಕೊಡಬೇಕೆಂದು ಪೊಲೀಸ್ ವೃತ್ತ ನಿರೀಕ್ಷಕರು ಶಿವಮೊಗ್ಗ, ಮಹಾನಗರ ಪಾಲಿಕೆ ಆಯುಕ್ತರ ಮುಖಾಂತರ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದರು.

ಇವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಜಿಲ್ಲಾಧಿಕಾರಿಗಳು ಭಾರಿ ವಾಹನಗಳಿಗೆ ಪರ್ಯಾಯ ಮಾರ್ಗವಾಗಿ ಕೆಇಬಿ ಸಮೀಪ ಇರುವ 60ಅಡಿ ರಸ್ತೆಯ ಮೂಲಕ, ಇಲ್ಲವೇ ಲಕ್ಷ್ಮಿ ಚಿತ್ರಮಂದಿರದ ಸಮೀಪದಲ್ಲಿರುವ ತುಂಗಾ ಚಾನೆಲ್ ಹಿಂಭಾಗದ ರಸ್ತೆಯಲ್ಲಿ ಭಾರಿ ವಾಹನಗಳು ಸಂಚರಿಸಲು ಅನುವು ಮಾಡಿಕೊಡಬಹುದು. ಎಂದು ಸ್ಥಳೀಯರು ನೀಡಿರುವ ಮನವಿ ಮೇರೆಗೆ ಮಹಾನಗರ ಪಾಲಿಕೆ ಆಯುಕ್ತರ, ಹಾಗು ಪೊಲೀಸ್ ವೃತ್ತ ನಿರೀಕ್ಷಕರು ಶಿವಮೊಗ್ಗ ಇವರ ವರದಿಯಂತೆ ಆದೇಶ ಹೊರಡಿಸಿದ್ದಾರೆ….

ವರದಿ… ರಘುರಾಜ್ ಹೆಚ್.. ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!