Home ಅರಣ್ಯ ಇಲಾಖೆShivamogga breaking: ಮಾಳೂರು ಪೊಲೀಸ್ ಠಾಣೆಯ ಕ್ವಾರ್ಟರ್ಸ್ ಹತ್ತಿರ ಅಕ್ರಮ ಮರದ ತುಂಡುಗಳು ಪತ್ತೆ..?ಆ ಪೊಲೀಸ್ ಪೇದೆಯ ಪಾತ್ರವೇನು..?!

Shivamogga breaking: ಮಾಳೂರು ಪೊಲೀಸ್ ಠಾಣೆಯ ಕ್ವಾರ್ಟರ್ಸ್ ಹತ್ತಿರ ಅಕ್ರಮ ಮರದ ತುಂಡುಗಳು ಪತ್ತೆ..?ಆ ಪೊಲೀಸ್ ಪೇದೆಯ ಪಾತ್ರವೇನು..?!

by EDITOR NEWS WARRIORS
0 comments

ತೀರ್ಥಹಳ್ಳಿ: ತಾಲೂಕಿನ ಮಾಲೂರು ಪೊಲೀಸ್ ಠಾಣೆಯ ಪಕ್ಕದಲ್ಲಿ ಇರುವ ಪೊಲೀಸ್ ಕ್ವಾರ್ಟರ್ಸ್ ನ ಹಿಂಭಾಗದಲ್ಲಿ ಬೆಲೆಬಾಳುವ ಏಳು ಟೀಕ್ ವುಡ್ ಪೀಸ್ ಗಳು ಸಿಕ್ಕಿದ್ದು ಇದು ಯಾರದು..? ಇದರ ಹಿಂದೆ ಯಾರಿದ್ದಾರೆ..? ಆ ಪೊಲೀಸ್ ಪೇದೆಯ ಪಾತ್ರ ಇದರಲ್ಲಿ ಏನು..? ಎನ್ನುವ ಪ್ರಶ್ನೆ ಅರಣ್ಯ ಇಲಾಖೆಯಲ್ಲಿ ಕಾರ್ಯಾಚರಣೆ ಕೈಗೊಂಡ ಅಧಿಕಾರಿಗಳಲ್ಲಿ ಮೂಡಿದೆ.

ಏನಿದು ಪ್ರಕರಣ:

ಖಚಿತ ಮಾಹಿತಿ ಆಧರಿಸಿ ಶಿವಮೊಗ್ಗ ಅರಣ್ಯ ಇಲಾಖೆ ಅಧಿಕಾರಿಗಳ  ತಂಡ ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಕ್ವಾರ್ಟರ್ಸ್ ಹಿಂಬಾಗದಲ್ಲಿ ಬೆಲೆಬಾಳುವ 7 ಟೀಕ್ ವುಡ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಯಾರದು ಈ ಮರದ ತುಂಡುಗಳು ..?

ಮರದ ತುಂಡುಗಳನ್ನು ವಶಪಡಿಸಿಕೊಂಡ ಅಧಿಕಾರಿಗಳಿಗೆ ಶಾಕ್ ಆಗಿದೆ ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಕ್ವಾಟ್ರಸ್ ನ ಹಿಂಭಾಗದಲ್ಲಿ ಈ ಮರದ ತುಂಡುಗಳು ಸಿಕ್ಕಿರುವುದು ಅದನ್ನು ತಂದಿರುವುದು ಯಾರು..? ತಂದಿರುವುದು ಏಕೆ ..?ಇದರ ಹಿಂದೆ ಯಾರ ಕೈವಾಡವಿದೆ ಅವರಿಗೆ ಸಿಕ್ಕ ಮಾಹಿತಿ ಆಧಾರದ ಮೇಲೆ ಕೇಳಿ ಬರುತ್ತಿರುವ ಆ ಪೊಲೀಸ್ ಪೇದೆಯ ಪಾತ್ರ ಇದರಲ್ಲಿ ಎಷ್ಟಿದೆ ..?ಆತನೇ ಇದನ್ನು ತಂದನಾ..? ಎನ್ನುವ ಸಾಕಷ್ಟು ಅನುಮಾನಗಳು ಇದರಲ್ಲಿ ಹುಟ್ಟು ಹಾಕಿದೆ.

ಅರಣ್ಯ ಇಲಾಖೆ ಅಧಿಕಾರಿಗಳ ಸಮಗ್ರ ತನಿಖೆಯಿಂದ ಎಲ್ಲಾ ಸತ್ಯವೂ ಹೊರ ಬರಬೇಕಾಗಿದೆ.

ಈ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಡಿಆರ್‌ಎಫ್ ಓ ಅಧಿಕಾರಿಗಳಾದ ಹನುಮಂತಪ್ಪ, ದಾನೇಶ್, ಪ್ರಶಾಂತ್, ಮೋಹನ್ ಅವರನ್ನು ಒಳಗೊಂಡ ತಂಡ  ಪಾಲ್ಗೊಂಡಿತ್ತು.

ರಘುರಾಜ್ ಹೆಚ್‌. ಕೆ..9449553305.

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!