Home ರಾಜ್ಯರಾಜ್ಯದ ವಿವಿಧ ‌ಜಿಲ್ಲೆ ಗಳಲ್ಲಿ ಅಮೃತ ಮಹೋತ್ಸವ ಯೋಜನೆಗಳ ಅನುಷ್ಠಾನಕ್ಕೆ ಸಚಿವರ ನೇಮಕ ಮಾಡಿ ಆದೇಶ…

ರಾಜ್ಯದ ವಿವಿಧ ‌ಜಿಲ್ಲೆ ಗಳಲ್ಲಿ ಅಮೃತ ಮಹೋತ್ಸವ ಯೋಜನೆಗಳ ಅನುಷ್ಠಾನಕ್ಕೆ ಸಚಿವರ ನೇಮಕ ಮಾಡಿ ಆದೇಶ…

by EDITOR NEWS WARRIORS
1 comment

ಜಿಲ್ಲೆಗಳಲ್ಲಿ ಕೋವಿಡ್ ಮತ್ತು ನೆರೆ ಪರಿಹಾರ ಉಸ್ತುವಾರಿಗಾಗಿ ನೇಮಕ ಮಾಡಿರುವ ಸಚಿವರಿಗೇ ಅಮೃತ ಮಹೋತ್ಸವ ಯೋಜನೆಗಳ ಅನುಷ್ಠಾನದ ಉಸ್ತುವಾರಿ ವಹಿಸಲಾಗಿದೆ.

ನೇಮಕ ಮಾಡಿರುವ ‌ಸಚಿವರ ಹೆಸರು ಮತ್ತು ಜಿಲ್ಲೆಗಳ
ವಿವರ ಕೆಳಕಂಡಂತಿದೆ:

  1. ಗೋವಿಂದ ಎಂ.ಕಾರಜೋಳ – ಬೆಳಗಾವಿ
  2. ಕೆ.ಎಸ್.ಈಶ್ವರಪ್ಪ- ಶಿವಮೊಗ್ಗ
  3. ಆರ್.ಅಶೋಕ್- ಬೆಂಗಳೂರು ನಗರ
  4. ಬಿ.ಶ್ರೀರಾಮುಲು- ಚಿತ್ರದುರ್ಗ
  5. ವಿ.ಸೋಮಣ್ಣ- ರಾಯಚೂರು
  6. ಉಮೇಶ್ ವಿ.ಕತ್ತಿ- ಬಾಗಲಕೋಟೆ
  7. ಎಸ್.ಅಂಗಾರ- ದಕ್ಷಿಣ ಕನ್ನಡ
  8. ಜೆ.ಸಿ.ಮಾಧುಸ್ವಾಮಿ-
    ತುಮಕೂರು
  9. ಆರಗ ಜ್ಞಾನೇಂದ್ರ- ಚಿಕ್ಕಮಗಳೂರು
  10. ಡಾ: ಸಿ.ಎನ್.ಅಶ್ವತ್ಥ್ ನಾರಾಯಣ- ರಾಮನಗರ
  11. ಸಿ.ಸಿ.ಪಾಟೀಲ್- ಗದಗ
  12. ಆನಂದ್ ಸಿಂಗ್ – ಬಳ್ಳಾರಿ ಮತ್ತು ವಿಜಯನಗರ
  13. ಕೋಟ ಶ್ರೀನಿವಾಸ ಪೂಜಾರಿ – ಕೊಡಗು
  14. ಪ್ರಭು ಬಿ.ಚೌಹಾಣ್- ಬೀದರ್
  15. ಮುರುಗೇಶ್ ನಿರಾಣಿ- ಕಲಬುರಗಿ
  16. ಅರಬೈಲ್ ಶಿವರಾಮ್ ಹೆಬ್ಬಾರ್- ಉತ್ತರ ಕನ್ನಡ
  17. ಎಸ್.ಟಿ.ಸೋಮಶೇಖರ್- ಮೈಸೂರು ಮತ್ತು ಚಾಮರಾಜನಗರ
  18. ಬಿ.ಸಿ.ಪಾಟೀಲ್- ಹಾವೇರಿ
  19. ಬಿ.ಎ.ಬಸವರಾಜ್- ದಾವಣಗೆರೆ
  20. ಡಾ: ಕೆ.ಸುಧಾಕರ್- ಚಿಕ್ಕಬಳ್ಳಾಪುರ

21.ಕೆ.ಗೋಪಾಲಯ್ಯ- ಹಾಸನ

  1. ಶಶಿಕಲಾ ಜೊಲ್ಲೆ- ವಿಜಯಪುರ

23.ಎಂ.ಟಿ.ಬಿ.ನಾಗರಾಜು- ಬೆಂಗಳೂರು ಗ್ರಾಮಾಂತರ

24.ಡಾ: ಕೆ.ಸಿ.ನಾರಾಯಣಗೌಡ- ಮಂಡ್ಯ

  1. ಬಿ.ಸಿ.ನಾಗೇಶ್- ಯಾದಗಿರಿ
  2. ವಿ.ಸುನೀಲ್ ಕುಮಾರ್- ಉಡುಪಿ

27.ಆಚಾರ್ ಹಾಲಪ್ಪ ಬಸಪ್ಪ- ಕೊಪ್ಪಳ

28.ಶಂಕರ.ಬಿ.ಪಾಟೀಲ್ ಮುನೇನಕೊಪ್ಪ- ಧಾರವಾಡ

  1. ಮುನಿರತ್ನ- ಕೋಲಾರ..

ವರದಿ..ಪವನ್… ಎಂ ,ಸಿ..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899..

Related Articles

1 comment

Manuelcic October 18, 2025 - 12:33 am

Эта статья сочетает познавательный и занимательный контент, что делает ее идеальной для любителей глубоких исследований. Мы рассмотрим увлекательные аспекты различных тем и предоставим вам новые знания, которые могут оказаться полезными в будущем.
Подробнее можно узнать тут – https://vivod-iz-zapoya-1.ru/

Reply

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...