Home ಬೆಂಗಳೂರುಅಂಜಲಿ ಸ್ಕೂಲ್ ಆಫ್ ಡ್ಯಾನ್ಸ್ ಅಂಡ್ ಮ್ಯೂಸಿಕ್ ಸಂಸ್ಥೆ ವತಿಯಿಂದ ಕೆ.ಲಿಖಿತಾ ರವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ ..!

ಅಂಜಲಿ ಸ್ಕೂಲ್ ಆಫ್ ಡ್ಯಾನ್ಸ್ ಅಂಡ್ ಮ್ಯೂಸಿಕ್ ಸಂಸ್ಥೆ ವತಿಯಿಂದ ಕೆ.ಲಿಖಿತಾ ರವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ ..!

by EDITOR NEWS WARRIORS
0 comments

ಅಂಜಲಿ ಸ್ಕೂಲ್ ಆಫ್ ಡ್ಯಾನ್ಸ್ ಅಂಡ್ ಮ್ಯೂಸಿಕ್ ಸಂಸ್ಥೆ ವತಿಯಿಂದ ಕೆ.ಲಿಖಿತಾ ರವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ :

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಡಾ. ಸಿ.ಜಿ.ಹಳ್ಳಿ ಮೂರ್ತಿ ರವರು ಕಲೆಗೆ ದೊಡ್ಡ ಶಕ್ತಿ ಇದೆ ಅದು ಮಾನವ ಸಂಬಂಧಗಳನ್ನು ಗಟ್ಟುಗೊಳಿಸುವ ವಷ್ಟು ಶಕ್ತಿ ಇದೆ ಅದು ಮನುಷ್ಯನಲ್ಲಿ ಮನುಷ್ಯತ್ವವನ್ನು ಮೂಡಿಸುತ್ತದೆ ಎಂದು ತಿಳಿಸಿದರು ಹಾಗೆಯೇ ಮಕ್ಕಳಿಗೆ ಪುಸ್ತಕ ಓದುವ ಸಂಸ್ಕೃತಿಯನ್ನು ರೂಪಿಸಬೇಕು ಹಾಗೇಯೇ ತಂದೆ ತಾಯಂದಿರು ಮಕ್ಕಳನ್ನು ಕ್ರೀಡೆಯಲ್ಲಿ ಕಲೆಯಲ್ಲಿ ಪುಸ್ತಕ ಓದುವಲ್ಲಿ ತೊಡಗಿಸುವಂತೆ
ನೋಡಿಕೊಳ್ಳಬೇಕು ಆಗ ಮಕ್ಕಳೂ ಕ್ರಿಯಾಶೀಲರಾಗುತ್ತಾರೆ ಅವರಲ್ಲಿ ಆತ್ಮವಿಶ್ವಾಸ ಮೂಡುತ್ತಿದೆ ಹಾಗೂ ಅವರು ಬುದ್ಧಿಮಟ್ಟ ಹೆಚ್ಚು
ಚುರುಕಾಗುತ್ತದೆ ಎಂದು ತಿಳಿಸಿದರು.

ಹಾಗೇಯೇ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ನನ್ನ ವಿದ್ಯಾರ್ಥಿಗಳು ಹಲವಾರು ವೃತ್ತಿ ರಂಗಗಳಲ್ಲಿ ತೊಡಗಿಕೊಂಡಿದ್ದಾರೆ ಕೆಲವರು ಡಾಕ್ಟರ್ ಗಳಾಗಿದ್ದಾರೆ , ಕೆಲವರು ಇಂಜಿನೀಯರ್ ಗಳಾಗಿದ್ದರು, ಕೆಲವರು ಶಿಕ್ಷಕರಾಗಿದ್ದಾರೆ ಆದರೆ ಭರತನಾಟ್ಯ ದಲ್ಲಿ ನನ್ನ ಇಬ್ಬರು ವಿದ್ಯಾರ್ಥಿಗಳು ಭಾರತ ನಾಟ್ಯದಲ್ಲಿ ರಂಗಪ್ರವೇಶ ಮಾಡಿದ್ದಾರೆ ಇದೇ ಕಲಾಭವನದಲ್ಲಿ ಮೊದಲಿಗೆ ನನ್ನ ವಿದ್ಯಾರ್ಥಿ ಕುಮಾರಿ ಮಂಜುಶ್ರೀ ರಂಗ ಪ್ರವೇಶ ಮಾಡಿದರೆ ಎರಡನೇಯದಾಗಿ ಕುಮಾರಿ ನಿಖಿತಾ.ಕೆ.ರವರು ರಂಗಪ್ರವೇಶ ಮಾಡುತ್ತಿರುವುದು ತುಂಬಾ ಸಂತೋಷವಾಗಿದೆ ಇಂತಹ ಪ್ರತಿಭೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕು ಎಂದು ತಿಳಿಸುತ್ತಾ ಭರತನಾಟ್ಯದಲ್ಲಿ ಪ್ರಾವೀಣ್ಯತೆಯನ್ನು ಪಡೆದು ರಂಗಪ್ರವೇಶ ಪಡೆಯುತ್ತಿರುವ ಕಮಾರಿ ಲಿಖಿತಾ.ಕೆ ಅವರು ರಾಜ್ಯಮಟ್ಟದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಲಿ ಎಂದು ಆಶೀರ್ವದಿಸಿದರು.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...