Home ರಾಜ್ಯಬೆಲೆ ಏರಿಕೆ ವಿರುದ್ಧ ಬೀದಿಗಿಳಿದ ಹರಿಹರ ಕಾಂಗ್ರೆಸ್…

ಬೆಲೆ ಏರಿಕೆ ವಿರುದ್ಧ ಬೀದಿಗಿಳಿದ ಹರಿಹರ ಕಾಂಗ್ರೆಸ್…

by EDITOR NEWS WARRIORS
0 comments

ಇಂದು ಶಾಸಕರಾದ ಎಸ್ ರಾಮಪ್ಪನವರ ನೇತೃತ್ವದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಅಗತ್ಯ ವಸ್ತುಗಳ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ವಿರುಧ್ಧ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಎಲ್.ಬಿ ಹನುಮಂತಪ್ಪನವರು ಹಾಗೂ ಎಂ.ಬಿ ಅಬಿದಲಿಯವರು, ಹಾಗೂ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಪಾರ್ವತಿಯವರು,ಇಂಟಕ್ ಅಧ್ಯಕ್ಷರಾದ ಮಂಜುನಾಥರವರು, ನಗರಸಭಾ ಸದಸ್ಯರಾದ ಎಸ್.ಎಂ ವಸಂತಕುಮಾರ್,ದಾದಾವಲಿ,ಉಪಾದ್ಯಕ್ಷರಾದ ಬಾಬುಲಾಲ್, ಮಾಜಿ ಅಧ್ಯಕ್ಷರು ಸದಸ್ಯರು ಆದ ಶಂಕರ್ ಕಟಾವಕರ್ ರವರು, ಸದಸ್ಯರಾದ ಅಲೀಮ್, ಹಾಗೂ ಮುಖಂಡರಾದ ಮಾಜಿ ಅಧ್ಯಕ್ಷರಾದ ರೇವಣಸಿದ್ದಪ್ಪನವರು,ಜಿಲ್ಲಾ ಉಪಾಧ್ಯಕ್ಷರಾದ ನಾಗರಾಜ ಭಂಡಾರಿಯವರು,ಕಾಂಗ್ರೆಸ್ ಮುಖಂಡರಾದ ಹಾಲೇಶ್ ಗೌಡ್ರು,ಅನಂತ ನಾಯ್ಕ,ಮುರುಗೇಶಪ್ಪನವರು,ಹಾಗೂ ಎಲ್ಲಾ ಪಧಾದಿಕಾರಿಗಳು, ಕಾರ್ಯಕರ್ತರು, ಭಾಗವಹಿಸಿದ್ದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...