Home ರಾಜ್ಯಆರಿದ್ರಾ ಮಳೆ ಅವಾಂತರ ಗುಡ್ಡೆಕೊಪ್ಪದಲ್ಲಿ ಕುಸಿದು ಬಿದ್ದ ಮನೆ..!

ಆರಿದ್ರಾ ಮಳೆ ಅವಾಂತರ ಗುಡ್ಡೆಕೊಪ್ಪದಲ್ಲಿ ಕುಸಿದು ಬಿದ್ದ ಮನೆ..!

by EDITOR NEWS WARRIORS
0 comments

ತೀರ್ಥಹಳ್ಳಿ : ಮಲೆನಾಡಿನಲ್ಲಿ ಆರಿದ್ರಾ ಮಳೆಯ ಆರ್ಭಟ ಹೆಚ್ಚಾಗಿದ್ದು ಇದರಿಂದ ಹಲವು ಕಡೆ ಅನಾಹುತ ಸಂಭವಿಸಿದ್ದು ತಾಲೂಕಿನ ಗುಡ್ಡೆಕೊಪ್ಪದ ಜಂಬೇತಲ್ಲೂರಿನಲ್ಲಿ ಇಂದು ಬೆಳಗ್ಗೆ ಮನೆಯೊಂದು ಕುಸಿದು ಬಿದ್ದಿದೆ.

ತಾಲೂಕಿನ ಗುಡ್ಡೆಕೊಪ್ಪ ಗ್ರಾಮ ಪಂಚಾಯತ್ ಜಂಬೇತಲ್ಲೂರು ಗ್ರಾಮದ ಮಾಲ ಹಲ್ಕಾರಿನ ಸುಶೀಲ ಕೋಮ್ ಸಂಜೀವ ಎಂಬುವರ ಮನೆ ಮಳೆಯಿಂದ ಕುಸಿದು ಬಿದ್ದಿದ್ದು ವಿಷಯ ತಿಳಿದು ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಸದಸ್ಯರು ಮತ್ತು ಪಂಚಾಯತಿಯ PDO ಹಾಗು ಕಂದಾಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.

ಪ್ರಕೃತಿ ವಿಕೋಪ ಪರಿಹಾರ ನಿಧಿಯಲ್ಲಿ ಬಡತನ ಕುಟುಂಬದ ಮಹಿಳೆ ಸುಶೀಲರವರಿಗೆ ನೂತನವಾಗಿ ಮನೆ ಕಟ್ಟಿಕೊಳ್ಳಲು ಪರಿಹಾರ ನೀಡಿ ಸಹಕರಿಸಬೇಕೆಂದು ಪಂಚಾಯಿತಿ ಅಧ್ಯಕ್ಷ ರಾಘವೇಂದ್ರ ಪವಾರ್ ರವರು ತಿಳಿಸಿದ್ದಾರೆ.

ಗ್ರಾಮಪಂಚಾಯಿತಿ ಅಧ್ಯಕ್ಷ ರಾಘವೇಂದ್ರ ಪವಾರ್ ಸದಸ್ಯೆ ಸೂರ್ಯ ಕಲಾ ರವಿ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಸುಂದ್ರೇಶ್ ಗ್ರಾಮ ಲೆಕ್ಕಾಧಿಕಾರಿ ಕೃಷ್ಣ ಕುಲಕರ್ಣಿ ಸಹಾಯಕ ಮಹೇಶ್ ರವರು ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಮಹಜರು ಮಾಡಿ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...