Home ರಾಜ್ಯಆಗುಂಬೆ ಭಾಗದಲ್ಲಿ ಭಾರಿ ಮಳೆ, ಕುಸುದುಬಿದ್ದ ಬಡ ಯಕ್ಷಗಾನ ಕಲಾವಿದನ ಮನೆ..!

ಆಗುಂಬೆ ಭಾಗದಲ್ಲಿ ಭಾರಿ ಮಳೆ, ಕುಸುದುಬಿದ್ದ ಬಡ ಯಕ್ಷಗಾನ ಕಲಾವಿದನ ಮನೆ..!

by EDITOR NEWS WARRIORS
0 comments


ತೀರ್ಥಹಳ್ಳಿ: ತಾಲೂಕಿನ ಹೋನ್ನೆ ತಾಳು ಗ್ರಾಮ ಪಂಚಾಯತ್ ಹೊನ್ನೆ ತಾಳು ಗ್ರಾಮ ನಂದನ್ ಶೆಟ್ಟಿ ಯಕ್ಷಗಾನ ಕಲಾವಿದನಾಗಿದ್ದು ಪ್ರಸ್ತುತ ಮಂದಾರ್ತಿ ಮೇಳದಲ್ಲಿ ಕಲಾವಿದನಾಗಿ ಸೇವೆ ಸಲ್ಲಿಸುತ್ತಿದ್ದಾರೆ ಇವರು ನಿನ್ನೇ ಮಂದಾರ್ತಿ ಮಳೆಗಾಲದ ಸೇವೆಯಾಟದಲ್ಲಿ ಯಕ್ಷಗಾನದ ಕಲಾವಿದನಾಗಿ ಸೇವೆ ಸಲ್ಲಿಸುತ್ತಿದ್ದು ಇವರು ನಿನ್ನೆ ಮಂದಾರ್ತಿಯಲ್ಲಿದ್ದರೂ ಅವರ ತಾಯಿ ಭಾರತಿ ಒಬ್ಬರೇ ಮನೆಯಲ್ಲಿ ವಾಸವಾಗಿದ್ದರು ಈ ಸಂದರ್ಭದಲ್ಲಿ ರಾತ್ರಿ ಭಾರಿ ಮಳೆಗೆ ಮನೆ ಕುಸಿದಿದೆ .

ಇವರು ರಾತ್ರಿ ಬಾರಿ ಶಬ್ದಕ್ಕೆ ಮನೆಯಿಂದ ಆಚೆ ಓಡಿ ಹೋಗಿ ತಮ್ಮ ಪ್ರಾಣವನ್ನು ಉಳಿಸಿಕೊಂಡಿದ್ದಾರೆ ಹಾಗೆಯೇ ಇವರ ಮಗ ಮಂದಾರ್ತಿ ಮೇಳದಲ್ಲಿ ಕಲಾವಿದನಾಗಿದ್ದು ಕಡುಬಡ ಕುಟುಂಬದವರಾಗಿದ್ದು ಇರಲು ಬೇರೆ ಮನೆ ಇಲ್ಲದೆ ಇರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮನೆಯನ್ನು ಒದಗಿಸಿ ಕೊಡಬೇಕಾಗಿ ಗ್ರಾಮಸ್ಥರ ವಿನಂತಿ.

ಸ್ಥಳಕ್ಕೆ ತಕ್ಷಣ ದಾವಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಿಬಿ ಮಂಜುನಾಥ್ ಹಾಗೂ ಸ್ಥಳೀಯ ಯುವಕರು ಇವರಿಗೆ ಸಹಕಾರ ನೀಡಿದ್ದಾರೆ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...