Home ರಾಜ್ಯಮಲೇಬೆನ್ನೂರು ಹಳೇ ವೃತ್ತಕ್ಕೆ ಡಾ॥ಬಿ.ಆರ್ ಅಂಬೇಡ್ಕರ್ ಅವರ ಹೆಸರಿಡುವಂತೆ ಆಗ್ರಹ…

ಮಲೇಬೆನ್ನೂರು ಹಳೇ ವೃತ್ತಕ್ಕೆ ಡಾ॥ಬಿ.ಆರ್ ಅಂಬೇಡ್ಕರ್ ಅವರ ಹೆಸರಿಡುವಂತೆ ಆಗ್ರಹ…

by EDITOR NEWS WARRIORS
0 comments

ಹರಿಹರ:-ಹರಿಹರ ತಾಲ್ಲೂಕು ಮಲೇಬೆನ್ನೂರು ಪುರಸಭಾ ವ್ಯಾಪ್ತಿಯ ಹಳೇ ವೃತ್ತಕ್ಕೆ (ಧ್ವಜಸ್ತಂಭದ ಹತ್ತಿರ )ಸಂವಿಧಾನ ಶಿಲ್ಪಿ ಡಾ॥ಬಿ.ಆರ್ ಅಂಬೇಡ್ಕರ್ ವೃತ್ತ ಎಂದು ನಾಮಕರಣ ಮಾಡುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮಹಾತ್ಮ ಪ್ರೊ ಬಿ.ಕೃಷ್ಣಪ್ಪ ಸ್ಥಾಪಿತ. ಸಂಘಟನೆಯವರು ಇಂದು ಪುರಸಭಾ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶ್ರೀನಿವಾಸ್ ತಾಲ್ಲೂಕು ಸಂಚಾಲಕರು,ಎ ಕೆ ಪ್ರಕಾಶ್ ಜಿಲ್ಲಾ ಸಂಘಟನಾ ಸಂಚಾಲಕರು,ವೈ ರಂಗನಾಥ್ ಮಲೇಬೆನ್ನೂರು ಹೋಬಳಿ ಸಂಘಟನಾ ಸಂಚಾಲಕರು.ಸುರೇಶ್, ಬಸವರಾಜ್, ಶಶಿ, ರಂಗನಾಥ T, ಮಣಿ ,ಕುಬೇರ ,ಬಸವರಾಜ್ ಎನ್ ,ಲೋಕೇಶ್,ಮಂಜುನಾಥ್ ಬಿ ,ರಾಜಪ್ಪ, ಕರಿಬಸಪ್ಪ, ನಾಗರಾಜ ಎಚ್ ,ಹಾಗೂ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು .

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...