Home ಶಿವಮೊಗ್ಗಆಯನೂರು ಗೇಟ್ ಫುಟ್ಬಾತ್ ಪರಿಸ್ಥಿತಿ..!

ಆಯನೂರು ಗೇಟ್ ಫುಟ್ಬಾತ್ ಪರಿಸ್ಥಿತಿ..!

by EDITOR NEWS WARRIORS
0 comments

ಶಿವಮೊಗ್ಗ: ಆಯನೂರು ಗೇಟ್ ಬಳಿ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣವಾದ ಫುಟ್ಬಾತ್ ಮಳೆಗೆ ಕಿತ್ತು ಹೋಗಿದ್ದು ಸ್ಮಾರ್ಟ್ ಸಿಟಿ ಅಧಿಕಾರಿಗಳು ಇತ್ತ ಗಮನಹರಿಸಬೇಕು ಎನ್ನುವುದು ಸ್ಥಳೀಯರ ಮನವಿ.

ಸ್ಮಾರ್ಟ್ ಸಿಟಿ ವತಿಯಿಂದ ನಡೆದ ಕಾಮಗಾರಿಗಳ ಬಗ್ಗೆ ಸಾಕಷ್ಟು ಆಕ್ಷೇಪಣೆಗಳು ಕೇಳಿ ಬರುತ್ತಿದ್ದು ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ನಡುವೆ ಅಲ್ಲಲ್ಲಿ ಇಂತ ಪ್ರಕರಣಗಳು ಸಂಭವಿಸುತ್ತಿದ್ದು ಸಂಬಂಧಪಟ್ಟ ಸ್ಮಾರ್ಟ್ ಸಿಟಿ ಅಧಿಕಾರಿಗಳು ಕೂಡಲೇ ಗಮನಹರಿಸುತ್ತಿದ್ದಾರೆ.

ಆಯನೂರು ಗೇಟ್ ಬಳಿ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣವಾದ ಫುಟ್ಬಾತ್ ಕಾಮಗಾರಿ ಸರಿಪಡಿಸಬೇಕು ಎನ್ನುವುದು ಸ್ಥಳೀಯರ ಒತ್ತಾಯವಾಗಿದೆ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...