Home ಶಿವಮೊಗ್ಗಇಬ್ಬರು ಮಕ್ಕಳ ಜೊತೆ ಆತ್ಮಹತ್ಯೆಗೆ‌ ಯತ್ನಿಸಿದ ಮಹಿಳೆ..!ರಕ್ಷಿಸಿದ ಪೊಲೀಸರು ಆತ್ಮಹತ್ಯೆಗೆ ಕಾರಣವೇನು..?!

ಇಬ್ಬರು ಮಕ್ಕಳ ಜೊತೆ ಆತ್ಮಹತ್ಯೆಗೆ‌ ಯತ್ನಿಸಿದ ಮಹಿಳೆ..!ರಕ್ಷಿಸಿದ ಪೊಲೀಸರು ಆತ್ಮಹತ್ಯೆಗೆ ಕಾರಣವೇನು..?!

by EDITOR NEWS WARRIORS
0 comments

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಕುಗ್ವೆ ಗ್ರಾಮದ ನದಿ ಬಳಿ ಆತ್ಮಹತ್ಯೆ ಗೆ ಯತ್ನಿಸುತ್ತಿದ್ದ ಮಹಿಳೆ ಹಾಗೂ ಇಬ್ಬರು ಮಕ್ಕಳನ್ನು ಪೋಲೀಸರು ರಕ್ಷಿಸಿದ್ದು ಮೂರು ಜೀವಗಳ ಉಳುವಿಗೆ ಕಾರಣರಾಗಿದ್ದಾರೆ.

ಇಂದು ಮಧ್ಯಾಹ್ನ ಸಾಗರ ತಾಲೂಕಿನ ಕುಗ್ವೆ ಗ್ರಾಮದ ನದಿ ಬಳಿ ಮಹಿಳೆಯೊಬ್ಬರು ಇಬ್ಬರು ಮಕ್ಕಳೊಂದಿಗೆ‌‌ ಆತ್ಮಹತ್ಯೆ ಗೆ ಪ್ರಯತ್ನಿಸುತ್ತಿದ್ದಾರೆ ಎಂದು ಸಾರ್ವಜನಿಕರು 112-ERSS ಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.

ಬಂದಂತಹ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ 112 ರ ಡಿಎಆರ್ ವಿಭಾಗದ ಸಿಬ್ಬಂದಿ‌ ಶಿವರುದ್ರಯ್ಯ ಹಾಗೂ ಎಪಿಸಿ ಶಿವಾನಂದ್ ಕೂಡಲೇ ಸ್ಥಳಕ್ಕೆ ತೆರಳಿ ಆತ್ಮಹತ್ಯೆ ‌ಗೆ ಯತ್ನಿಸುತ್ತಿದ್ದವರನ್ನು ತಡೆದು ಮಹಿಳೆ ಇಬ್ಬರು ಮಕ್ಕಳು ಸೇರಿದಂತೆ ಮೂರು ಜನರನ್ನು ರಕ್ಷಿಸಿದ್ದಾರೆ.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ .

ಪೊಲೀಸರ ಈ ಸಮಯಪ್ರಜ್ಞೆಗೆ ಸ್ಥಳೀಯರು ಕುಟುಂಬದವರು ಸೇರಿದಂತೆ ಎಸ್ಪಿ ಮಿಥುನ್ ಕುಮಾರ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...