Home ಶಿವಮೊಗ್ಗBig news : ಗ್ರಾಮ ಪಂಚಾಯಿತಿಯಲ್ಲಿ ಮಾರಾಮಾರಿ..!

Big news : ಗ್ರಾಮ ಪಂಚಾಯಿತಿಯಲ್ಲಿ ಮಾರಾಮಾರಿ..!

by EDITOR NEWS WARRIORS
0 comments

ಶಿವಮೊಗ್ಗ : ಹೊಸೂಡಿ ಗ್ರಾಮ ಪಂಚಾಯತಿಯಲ್ಲಿ ಖರ್ಚು ವೆಚ್ಚದ ಬಗ್ಗೆ ಲೆಕ್ಕ ಕೇಳಿದ್ದಕ್ಕೆ ಮಾರಾಮಾರಿ ನಡೆದಿದೆ.

ಗ್ರಾ.ಪಂ.ಅಧ್ಯಕ್ಷೆ ಚೈತ್ರಾ ಎದುರೇ ಈ ಮಾರಾ ಮಾರಿ ನಡೆದಿದೆ. ಗ್ರಾ.ಪಂ.ನ ಚಿಕ್ಕ ಮರಡಿಯ ನೀರಗಂಟಿ ಹನುಮಂತಪ್ಪ ಎಂಬುವರ ಮೇಲೆಯೇ ಗ್ರಾಮಸ್ಥ ಅಜರ್ ಎಂಬಾತ ತಾನು ಕುಳಿತ್ತಿದ್ದ ಮರದ ಖುರ್ಚಿಯನ್ನೇ ಎಸೆದು ಹಲ್ಲೆ ಮಾಡಿದ ವೀಡಿಯೋ ಈಗ ವೈರಲ್ ಆಗಿದ್ದು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು.

ಸ್ಥಳಕ್ಕೆ ಗ್ರಾಮಾಂತರ ಪೋಲಿಸ್ ಇನ್ಸ್ಪೆಕ್ಟರ್ ಸತ್ಯನಾರಾಯಣ, ಎಎಸ್ಐ , ಸಿಬ್ಬಂದಿಗಳಾದ ಕಲ್ಲನಗೌಡ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಗ್ರಾಂ.ಪಂ.ಅಧ್ಯಕ್ಷರು, ಕೆಲ ಸದಸ್ಯರ ಹಾಗೂ ಪಿಡಿಒ ಮಂಜಮ್ಮನವರೇ ಈ ಕುಕೃತ್ಯಕ್ಕೆ ಶಾಮೀಲು ಎಂಬ ಆರೋಪ ಪ್ರತ್ಯಕ್ಷ ದರ್ಶಿಗಳದ್ದು ಎನ್ನಲಾಗಿದೆ.

ಪೊಲೀಸರ ಸಮಗ್ರ ತನಿಖೆಯಿಂದ ಸತ್ಯ ಇನ್ನಷ್ಟೇ ಹೊರಬರಬೇಕಾಗಿದೆ.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...