Home ರಾಜ್ಯಲಾಫಿಂಗ್ ಬುದ್ಧ ಚಿತ್ರ ಏಕೆ ನೋಡಬೇಕು ಗೊತ್ತಾ..?!

ಲಾಫಿಂಗ್ ಬುದ್ಧ ಚಿತ್ರ ಏಕೆ ನೋಡಬೇಕು ಗೊತ್ತಾ..?!

by EDITOR NEWS WARRIORS
0 comments

ಲಾಫಿಂಗ್ ಬುದ್ಧ ಎನ್ನುವ ಚಿತ್ರ ನಗಿಸುತ್ತಲೆ ಅಳಿಸುವ ಒಂದಷ್ಟು ಮನರಂಜನೆಯ ಜೊತೆಗೆ ಸಮಾಜವನ್ನು ಕಾಪಾಡುವ ಪೊಲೀಸ್ ವ್ಯವಸ್ಥೆ ಅದರಲ್ಲೂ ತಳಮಟ್ಟದ ಸಿಬ್ಬಂದಿಗಳು ಅನುಭವಿಸುವ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ಒಂದು ಅತ್ಯುತ್ತಮ ಚಿತ್ರ ಎಂದರೆ ತಪ್ಪಾಗಲಾರದು.

ಎಲ್ಲೂ ಬೋರ್ ಹೊಡಿಸದೆ ಸಾಗುವ ಚಿತ್ರ ಒಂದಷ್ಟು ಕುತೂಹಲದ ಜೊತೆಗೆ ಏನಾಗುತ್ತದೆ ಮುಂದೆ ಎನ್ನುವ ಪ್ರಶ್ನೆ ವೀಕ್ಷಕರಲ್ಲಿ ಮೂಡಿಸುತ್ತದೆ.

ಇನ್ನೇನು ಕಥೆ ಅಂತಿಮ ಹಂತಕ್ಕೆ ಬಂತು ಎನ್ನುವಷ್ಟರಲ್ಲಿ ಮತ್ತೆ ಇನ್ನೊಂದಷ್ಟು ತಿರುವು ಪಡೆದುಕೊಳ್ಳುತ್ತದೆ .

ಪೊಲೀಸ್ ವ್ಯವಸ್ಥೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಸರ್ಕಾರ ಚಿಂತಿಸುವಂತೆ ಮಾಡುವಲ್ಲಿ ಲಾಫಿಂಗ್ ಬುದ್ಧ ಚಿತ್ರದ ಪಾತ್ರ ಮಹತ್ವ ಪಡೆದುಕೊಂಡಿದೆ.

ಒಂದಷ್ಟು ಹಾಸ್ಯ, ಕುತೂಹಲ, ಕೆರಳಿಸುವ ಚಿತ್ರ ನಗಿಸುತ್ತಲೆ ಅಳಿಸುವ ಚಿತ್ರ ಕೊನೆಯಲ್ಲಿ ಉತ್ತಮ ಸಂದೇಶದೊಂದಿಗೆ ಕೊನೆಗೊಳ್ಳುತ್ತದೆ.

ಒಂದೊಳ್ಳೆ ಸದಭಿರುಚಿಯ ಚಿತ್ರವನ್ನು ರಿಷಬ್ ಶೆಟ್ಟಿ ನಿರ್ಮಾಣದಲ್ಲಿ ಪ್ರಮೋದ್ ಶೆಟ್ಟಿ ಪಾತ್ರ ವರ್ಗದಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದ್ದು.ಪ್ರೇಕ್ಷಕರು ಕೊಡುವ ಹಣಕ್ಕೆ ಯಾವುದೇ ಮೋಸ ಮಾಡದೆ ಒಂದೊಳ್ಳೆ ಚಿತ್ರವನ್ನು ಜನಕ್ಕೆ ನೀಡಿದ್ದು ಗೌರಿ ಗಣೇಶ ಹಬ್ಬದ ಈ ಸಮಯದಲ್ಲಿ ಬಿಡು ಮಾಡಿಕೊಂಡು ಈ ಚಿತ್ರವನ್ನು ನೋಡಿದರೆ ಒಂದಷ್ಟು ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಎಂದು ಹೇಳಬಹುದು.

ರಘುರಾಜ್ ಹೆಚ್.ಕೆ..9449553305.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...