Home ಭದ್ರಾವತಿಈದ್ ಮಿಲಾದ್ ಹಬ್ಬದ ಮೆರವಣಿಗೆ ಮುಸ್ಲಿಂ ಬಾಂಧವರಿಗೆ ಮಜ್ಜಿಗೆ ವಿತರಣೆ ಮಾಡಿ ಸೌಹರ್ದತೆ ಮೆರೆದ ಹಿಂದೂ ಬಾಂಧವರು..!

ಈದ್ ಮಿಲಾದ್ ಹಬ್ಬದ ಮೆರವಣಿಗೆ ಮುಸ್ಲಿಂ ಬಾಂಧವರಿಗೆ ಮಜ್ಜಿಗೆ ವಿತರಣೆ ಮಾಡಿ ಸೌಹರ್ದತೆ ಮೆರೆದ ಹಿಂದೂ ಬಾಂಧವರು..!

by EDITOR NEWS WARRIORS
0 comments

ಭದ್ರಾವತಿ: ಇಂದು ನಗರದಲ್ಲಿ ಈದ್ ಮಿಲಾದ್ ಹಬ್ಬದ ಮೆರವಣಿಗೆಯ ಸಂದರ್ಭದಲ್ಲಿ ಮುಸ್ಲಿಂ ಬಾಂಧವರಿಗೆ ಹಿಂದೂ ಬಾಂಧವರು ಮೆರವಣಿಗೆಯ ಸಂದರ್ಭದಲ್ಲಿ ಮಜ್ಜಿಗೆ ವಿತರಣೆ ಮಾಡುವುದರ ಮೂಲಕ ನಿಮ್ಮ ಹಬ್ಬದಲ್ಲಿ ನಾವು ಕೂಡ ಬಾಗಿ ಎನ್ನುವ ಸೌಹಾರ್ದತೆಯ ಸಂದೇಶವನ್ನು ಸಾರಿದ್ದಾರೆ.

ಈ ಸಂದರ್ಭದಲ್ಲಿ ಕಿರಣ್, ರಾಜ್ ಚೋಪ್ರಾ, ಪ್ರಶಾಂತ್, ಡಾ| ವಿಕ್ರಂ, ಸುದರ್ಶನ್, ಹೆಚ್ ಎಸ್ ಮಂಜು, ಗಿರೀಶ್ ಶೆಟ್ಟಿ, ಧರ್ಮ ಮತ್ತು ಸ್ನೇಹಿತರರು ಮುಸ್ಲಿಂ ಬಾಂಧವರಿಗೆ ಮಜ್ಜಿಗೆ ವಿತರಣೆ ಮಾಡಿ ಸೌಹಾರ್ದತೆ ಹಾಗು ಪ್ರೀತಿಯ ಸಂದೇಶ ಸಾರುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ನೀಡಿರುತ್ತಾರೆ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...