Home ಶಿವಮೊಗ್ಗಆರೋಗ್ಯBig breaking news: ಭಾರತದಲ್ಲಿ ಬಂದ್ ಆಗಿರುವ ಚೈನಾ ಬೆಳ್ಳುಳ್ಳಿ ಶಿವಮೊಗ್ಗದ ಮಾರುಕಟ್ಟೆಯಲ್ಲಿ..! ಅಧಿಕಾರಿಗಳೇ ಕ್ರಮ ತೆಗೆದುಕೊಳ್ಳಿ..!

Big breaking news: ಭಾರತದಲ್ಲಿ ಬಂದ್ ಆಗಿರುವ ಚೈನಾ ಬೆಳ್ಳುಳ್ಳಿ ಶಿವಮೊಗ್ಗದ ಮಾರುಕಟ್ಟೆಯಲ್ಲಿ..! ಅಧಿಕಾರಿಗಳೇ ಕ್ರಮ ತೆಗೆದುಕೊಳ್ಳಿ..!

by EDITOR NEWS WARRIORS
0 comments

ಶಿವಮೊಗ್ಗ : ಭಾರತದಲ್ಲಿ ಬಂದ್ ಆಗಿರುವ ಚೈನಾ ಬೆಳ್ಳುಳ್ಳಿ ಶಿವಮೊಗ್ಗದ ಮಾರುಕಟ್ಟೆಯಲ್ಲಿ ಲಭ್ಯವಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಿಜಕ್ಕೂ ಇದೊಂದು ಆತಂಕಕಾರಿ ವಿಷಯ ಈಗಾಗಲೇ ಭಾರತ ಸರ್ಕಾರ ಚೈನಾದಿಂದ ಅಮದು ಆಗುತ್ತಿದ್ದ ಬೆಳ್ಳುಳ್ಳಿಯನ್ನು ನಿಷೇಧ ಮಾಡಿದೆ ಕಾರಣ ಈ ಬೆಳ್ಳುಳ್ಳಿ ಸೇವನೆಯಿಂದ ಆರೋಗ್ಯದಲ್ಲಿ ಸಾಕಷ್ಟು ಅನಾರೋಗ್ಯಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚೈನಾದಿಂದ ಅಮದಾಗುತ್ತಿದ್ದ ಬೆಳ್ಳುಳ್ಳಿಯನ್ನು ಸಂಪೂರ್ಣ ಭಾರತ ಸರ್ಕಾರ ನಿಷೇಧ ಮಾಡಿದೆ.

ವಾಮ ಮಾರ್ಗದಲ್ಲಿ ಬರುತ್ತಿರುವ ಬೆಳ್ಳುಳ್ಳಿ :

ಕೆಲವು ವ್ಯಾಪಾರಿಗಳು ಹಣದ ಆಸೆಗೆ ಕಡಿಮೆ ಬೆಲೆಗೆ ಬೆಳ್ಳುಳ್ಳಿ ಸಿಗುತ್ತದೆ ಎನ್ನುವ ಕಾರಣಕ್ಕೆ ಚೈನಾದ ಈ ಕಡಿಮೆ ಬೆಳೆಯ ಬೆಳ್ಳುಳ್ಳಿಯನ್ನು ವಾಮ ಮಾರ್ಗದಿಂದ ತರಿಸಿಕೊಳ್ಳುತ್ತಿದ್ದಾರೆ.

ರಾಷ್ಟ್ರಾದ್ಯಂತ ಹಲವು ಕಡೆ ಬೆಳ್ಳುಳ್ಳಿಯನ್ನು ವಶಪಡಿಸಿಕೊಂಡ ಅಧಿಕಾರಿಗಳು :

ವಾಮ ಮಾರ್ಗದಿಂದ ಬಂದ ಬೆಳ್ಳುಳ್ಳಿಯನ್ನು ಭಾರತದ ವಿವಿಧ ರಾಜ್ಯಗಳಲ್ಲಿ ಮಾರುಕಟ್ಟೆಗೆ ಪ್ರವೇಶವಾದ ನಂತರ ಆಹಾರ ಸುರಕ್ಷತಾ ಅಧಿಕಾರಿಗಳು ಅಂತಹ ಬೆಳ್ಳುಳ್ಳಿಯನ್ನು ವಶಪಡಿಸಿಕೊಂಡು ನಾಶಪಡಿಸಿದ್ದಾರೆ.

ಶಿವಮೊಗ್ಗದ ಮಾರುಕಟ್ಟೆಯಲ್ಲಿ ಚೈನಾದ ಬೆಳ್ಳುಳ್ಳಿ :

ಆತಂಕಕಾರಿ ಬೆಳವಣಿಗೆಯಲ್ಲಿ ಚೈನಾದ ಬೆಳ್ಳುಳ್ಳಿ ಶಿವಮೊಗ್ಗದ ಮಾರುಕಟ್ಟೆಗೆ ಬಂದು ತಲುಪಿದೆ ಶಿವಮೊಗ್ಗದ ಮಾರುಕಟ್ಟೆಯಲ್ಲಿ ಹಲವು ಕಡೆ ಚೈನಾದ ಬೆಳ್ಳುಳ್ಳಿ ಲಭ್ಯವಾಗುತ್ತಿದೆ ಎನ್ನುವ ಮಾಹಿತಿ ಪತ್ರಿಕೆಗೆ ಲಭ್ಯವಾಗಿದೆ ಕೂಡಲೇ ಆಹಾರ ಸುರಕ್ಷತಾ ಅಧಿಕಾರಿಗಳು ಇದನ್ನು ಪರಿಶೀಲಿಸಿ ಅಂತಹ ಬೆಳ್ಳುಳ್ಳಿಯನ್ನು ವಶಪಡಿಸಿಕೊಂಡು ಇಂತಹ ಆರೋಗ್ಯಕ್ಕೆ ಹಾನಿಕರವಾಗಿರುವ ಭಾರತ ಸರ್ಕಾರ ನಿಷೇಧ ಮಾಡಿರುವ ಬೆಳ್ಳುಳ್ಳಿಯನ್ನು ಶಿವಮೊಗ್ಗಕ್ಕೆ ಅಕ್ರಮವಾಗಿ ತರಿಸಿಕೊಂಡಿರುವ ವ್ಯಾಪಾರಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು ಇನ್ನು ಮುಂದೆ ಹೀಗಾಗದಂತೆ ಎಚ್ಚರ ವಹಿಸಬೇಕು.

ರಘುರಾಜ್ ಹೆಚ್.ಕೆ..9449553305.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...